Wednesday, September 16, 2026
Wednesday, September 16, 2026

B.Y. Raghavendra ಬೆಜ್ಜುವಳ್ಳಿಯಲ್ಲಿ ಸಂಸದರಿಂದ ₹10 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಚಾಲನೆ

Date:

B.Y. Raghavendra ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳ್ಳಿ – ಹಿರೇಕೆರೂರು SH-148 ರಲ್ಲಿ ಹಾಗೂ ಕವಿಶೈಲ – ಆಯನೂರು – ಮಲ್ಲೇನಹಳ್ಳಿ ಸರಪಳಿ 19.60 ಕಿ.ಮೀ ಯಿಂದ 28.40 ಕಿ.ಮೀ ವರೆಗೆ ಹಾಗೂ ಸರಪಳಿ 38.00 ಕಿ.ಮೀ ಯಿಂದ 43.00 ಕಿ.ಮೀ ವರೆಗೆ ಹಾಗೂ ಹೆದ್ದೂರು – ಮಹಿಷಿ ನಡುವಿನ ಅಯ್ದ ಭಾಗಗಳಲ್ಲಿ ಲೋಕೋಪಯೋಗಿ ಇಲಾಖೆಯ ವತಿಯಿಂದ ಸುಮಾರು ರೂ. 10.00 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಬೆಜ್ಜವಳ್ಳಿಯಲ್ಲಿ ಚಾಲನೆ ಕೊಡಲಾಯಿತು.

B.Y. Raghavendra ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಆರಗ ಜ್ಞಾನೇಂದ್ರ ಅವರು, DCC ಬ್ಯಾಂಕ್ ಅಧ್ಯಕ್ಷರಾದ ಶ್ರೀ ಮಂಜುನಾಥ್ ಗೌಡ ಅವರು, ಬಿಜೆಪಿ ತೀರ್ಥಹಳ್ಳಿ ತಾಲ್ಲೂಕು ಅಧ್ಯಕ್ಷರಾದ ಶ್ರೀ ನವೀನ್ ಹೆದ್ದೂರು ಅವರು ಸೇರಿದಂತೆ ಮಂಡಲದ ಅನೇಕ ಹಿರಿಯರು, ಮುಖಂಡರು ಹಾಗೂ ಗಣ್ಯರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...