Thursday, March 19, 2026
Thursday, March 19, 2026

Primary Agricultural Co-operative Society ಹೆಚ್ಚಿನ ಮತಗಳಿಸಿ ಬಿ.ಬೀರನಹಳ್ಳಿ ಸಹಕಾರ ಸಂಘಕ್ಕೆ ಆಯ್ಕೆಯಾದ ಜಯಶೇಖರ್ ಗೆ ಸಂಸದರಿಂದ ಅಭಿನಂದನೆ

Date:

Primary Agricultural Co-operative Society ಶಿವಮೊಗ್ಗ ತಾಲ್ಲೂಕಿನ ಬಿ.ಬೀರನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಡೆದ ನಿರ್ದೇಶಕರ ಚುನಾವಣೆಯಲ್ಲಿ ಅತ್ಯಂತ ಹೆಚ್ಚಿನ ಮತದಿಂದ ಆಯ್ಕೆಯಾದ ಕೆ.ಎನ್.ಜಯಶೇಖರ್ (ಅಜಯ್),ರವರಿಗೆ ಜನಪ್ರಿಯ ಸಂಸದರಾದ ಬಿ.ವೈ.ರಾಘವೇಂದ್ರರವರು ಸಿಹಿ ತಿನಿಸಿ ಅಭಿನಂದಿಸಿದರು ಸಂದರ್ಭದಲ್ಲಿ ಬಿಜೆಪಿ ತಾಲ್ಲೂಕು ಅಧ್ಯಕ್ಷರಾದ ಸಿಂಗೇನಹಳ್ಳ ಸುರೇಶ್, ಶಿವು, ಗಣೇಶ್, ನಿತಿನ್, ಅರಬೇನವಳ್ಳಿ ಜಗದೀಶ್, ಅಂಜನಪ್ಪ, ಉಮಾಪತಿ ರಂಗಪ್ಪ ಕಾಟೇಕೆರೆ ಉಪಸ್ಥಿತರಿದ್ದರು.

Primary Agricultural Co-operative Society ಶಿವಮೊಗ್ಗ ತಾಲ್ಲೂಕಿನ ಬಿ.ಬೀರನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪ್ರಕಾಶ್ ಬಿ.ಎಸ್. ಉಪಾಧ್ಯಕ್ಷರಾಗಿ ಗೀತಾ ವಸಂತಕುಮಾರ್ ಅವಿರೋದ ಆಯ್ಕೆ, ಸಂದರ್ಭದಲ್ಲಿ ನಿರ್ದೇಶಕರು, ಬಿಜೆಪಿ ಮುಖಂಡರಾದ ಕೆ.ಎನ್.ಜಯಶೇಖರ್ (ಅಜಯ್), ಚನ್ನಬಸಪ್ಪ(ಮನು) ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...