Friday, December 19, 2025
Friday, December 19, 2025

Primary Agricultural Co-operative Society ಹೆಚ್ಚಿನ ಮತಗಳಿಸಿ ಬಿ.ಬೀರನಹಳ್ಳಿ ಸಹಕಾರ ಸಂಘಕ್ಕೆ ಆಯ್ಕೆಯಾದ ಜಯಶೇಖರ್ ಗೆ ಸಂಸದರಿಂದ ಅಭಿನಂದನೆ

Date:

Primary Agricultural Co-operative Society ಶಿವಮೊಗ್ಗ ತಾಲ್ಲೂಕಿನ ಬಿ.ಬೀರನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಡೆದ ನಿರ್ದೇಶಕರ ಚುನಾವಣೆಯಲ್ಲಿ ಅತ್ಯಂತ ಹೆಚ್ಚಿನ ಮತದಿಂದ ಆಯ್ಕೆಯಾದ ಕೆ.ಎನ್.ಜಯಶೇಖರ್ (ಅಜಯ್),ರವರಿಗೆ ಜನಪ್ರಿಯ ಸಂಸದರಾದ ಬಿ.ವೈ.ರಾಘವೇಂದ್ರರವರು ಸಿಹಿ ತಿನಿಸಿ ಅಭಿನಂದಿಸಿದರು ಸಂದರ್ಭದಲ್ಲಿ ಬಿಜೆಪಿ ತಾಲ್ಲೂಕು ಅಧ್ಯಕ್ಷರಾದ ಸಿಂಗೇನಹಳ್ಳ ಸುರೇಶ್, ಶಿವು, ಗಣೇಶ್, ನಿತಿನ್, ಅರಬೇನವಳ್ಳಿ ಜಗದೀಶ್, ಅಂಜನಪ್ಪ, ಉಮಾಪತಿ ರಂಗಪ್ಪ ಕಾಟೇಕೆರೆ ಉಪಸ್ಥಿತರಿದ್ದರು.

Primary Agricultural Co-operative Society ಶಿವಮೊಗ್ಗ ತಾಲ್ಲೂಕಿನ ಬಿ.ಬೀರನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪ್ರಕಾಶ್ ಬಿ.ಎಸ್. ಉಪಾಧ್ಯಕ್ಷರಾಗಿ ಗೀತಾ ವಸಂತಕುಮಾರ್ ಅವಿರೋದ ಆಯ್ಕೆ, ಸಂದರ್ಭದಲ್ಲಿ ನಿರ್ದೇಶಕರು, ಬಿಜೆಪಿ ಮುಖಂಡರಾದ ಕೆ.ಎನ್.ಜಯಶೇಖರ್ (ಅಜಯ್), ಚನ್ನಬಸಪ್ಪ(ಮನು) ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Interact Club ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಭವಿಷ್ಯ ರೂಪಿಸುವಲ್ಲಿ ಪೋಷಕರ ಪಾತ್ರ ಬಹಳ ಮುಖ್ಯ – ರಮೇಶ್

ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವಲ್ಲಿ ಇಂಟರಾಕ್ಟ್ ಕ್ಲಬ್ ಸಹಕಾರಿ ಎಂದು ಕ್ಷೇತ್ರ...

Veereshwar Punyashram Samskruth School ವೀರೇಶ್ವರ ಪುಣ್ಯಾಶ್ರಮದಲ್ಲಿ ಗಾಯಕ ನಿಜಗುಣಿ ಮಂಗಿ ಅವರ ಹಿಂದೂಸ್ತಾನಿ ಗಾಯನ

Veereshwar Punyashram Samskruth School ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ...

Rotary Shivamogga ರೇಬೀಸ್ ಮಾರಣಾಂತಿಕ‌ ಕಾಯಿಲೆಯಾಗುವ ಸಾಧ್ಯತೆ ಇದೆ, ನಿರ್ಲಕ್ಷ್ಯ ಬೇಡ- ಡಾ.ಅರವಿಂದ್

Rotary Shivamogga ರೇಬೀಸ್ ಮಾರಣಾಂತಿಕ ಕಾಯಿಲೆ ಆಗುವ ಸಾಧ್ಯತೆ ಇರುತ್ತದೆ. ಆದ್ದರಿಂದ...