Tuesday, August 25, 2026
Tuesday, August 25, 2026

Primary Agricultural Co-operative Society ಹೆಚ್ಚಿನ ಮತಗಳಿಸಿ ಬಿ.ಬೀರನಹಳ್ಳಿ ಸಹಕಾರ ಸಂಘಕ್ಕೆ ಆಯ್ಕೆಯಾದ ಜಯಶೇಖರ್ ಗೆ ಸಂಸದರಿಂದ ಅಭಿನಂದನೆ

Date:

Primary Agricultural Co-operative Society ಶಿವಮೊಗ್ಗ ತಾಲ್ಲೂಕಿನ ಬಿ.ಬೀರನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನಡೆದ ನಿರ್ದೇಶಕರ ಚುನಾವಣೆಯಲ್ಲಿ ಅತ್ಯಂತ ಹೆಚ್ಚಿನ ಮತದಿಂದ ಆಯ್ಕೆಯಾದ ಕೆ.ಎನ್.ಜಯಶೇಖರ್ (ಅಜಯ್),ರವರಿಗೆ ಜನಪ್ರಿಯ ಸಂಸದರಾದ ಬಿ.ವೈ.ರಾಘವೇಂದ್ರರವರು ಸಿಹಿ ತಿನಿಸಿ ಅಭಿನಂದಿಸಿದರು ಸಂದರ್ಭದಲ್ಲಿ ಬಿಜೆಪಿ ತಾಲ್ಲೂಕು ಅಧ್ಯಕ್ಷರಾದ ಸಿಂಗೇನಹಳ್ಳ ಸುರೇಶ್, ಶಿವು, ಗಣೇಶ್, ನಿತಿನ್, ಅರಬೇನವಳ್ಳಿ ಜಗದೀಶ್, ಅಂಜನಪ್ಪ, ಉಮಾಪತಿ ರಂಗಪ್ಪ ಕಾಟೇಕೆರೆ ಉಪಸ್ಥಿತರಿದ್ದರು.

Primary Agricultural Co-operative Society ಶಿವಮೊಗ್ಗ ತಾಲ್ಲೂಕಿನ ಬಿ.ಬೀರನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಪ್ರಕಾಶ್ ಬಿ.ಎಸ್. ಉಪಾಧ್ಯಕ್ಷರಾಗಿ ಗೀತಾ ವಸಂತಕುಮಾರ್ ಅವಿರೋದ ಆಯ್ಕೆ, ಸಂದರ್ಭದಲ್ಲಿ ನಿರ್ದೇಶಕರು, ಬಿಜೆಪಿ ಮುಖಂಡರಾದ ಕೆ.ಎನ್.ಜಯಶೇಖರ್ (ಅಜಯ್), ಚನ್ನಬಸಪ್ಪ(ಮನು) ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...