Friday, August 14, 2026
Friday, August 14, 2026

Karnataka Knowledge Science ಪ್ರತಿಭಾನ್ವಿತ ಶಿಕ್ಷಕ ಬಿ.ಎಂ.ರಘು ಅವರಿಗೆ ಅನಿತಾ ಕೌಲ್ ಸ್ಮರಣ ಪ್ರಶಸ್ತಿ

Date:

Karnataka Knowledge Science ರಾಷ್ಟೀಯ ಪದವಿಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗದ ಗಣಿತ ಹಾಗೂ ವಿಜ್ಞಾನ ಶಿಕ್ಷಕ ಬಿ.ಎಂ.ರಘುರಿಗೆ ಶಾಲಾ ಶಿಕ್ಷಣದ ಬಗ್ಗೆ ಇರುವ ಬದ್ದತೆ .ಕಾಳಜಿ ಪರಿಶ್ರಮ ಹಾಗೂ ,ರಾಜ್ಯಮಟ್ಟದಲ್ಲಿ ವಿದ್ಯಾರ್ಥಿ ಶಿಕ್ಷಕರುಗಳಿಗೆ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯ ನಿರ್ವಹಿಸುತ್ತಿರುವುದ್ದನು . ಗುರುತಿಸಿ ಐಎಎಸ್ ಅಧಿಕಾರಿ ಶ್ರೀಮತಿ ಅನಿತಾಕೌಲ್ ಸ್ಮರಣೆ ಅಂಗವಾಗಿ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ 2024 ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಿದೆ. ಈ ಹಿಂದೆ ಇವರ ಪರಿಶ್ರಮಕ್ಕೆ ಅನೇಕ ಪ್ರಶಸ್ತಿ ಈ ಲಭಿಸಿದ್ದು ಈ ಪ್ರಶಸ್ತಿಯಿಂದ ಇವರ ಪರಿಶ್ರಮಕ್ಕೆ ಮತ್ತೋಂದು ಗರಿ ಲಭಿಸಿದಂತಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...