Wednesday, December 17, 2025
Wednesday, December 17, 2025

Shree Veeranjaneya ಇಂದು ಸಂಜೆ ಬಂಗಾರಮಕ್ಕಿ ಶ್ರೀಮಾರುತಿ ಗುರೂಜಿ‌ ಶಿವಮೊಗ್ಗಕ್ಕೆ ಆಗಮನ

Date:

Shree Veeranjaneya ಶ್ರೀ ಕ್ಷೇತ್ರ ಬಂಗಾರಮಕ್ಕಿಯ ಶ್ರೀ ವೀರಾಂಜನೇಯ ದೇವರ ಪುನಃ ಪ್ರತಿಷ್ಟೆ, ನೂತನ ಗೋಪುರ, ಸ್ವರ್ಣ ಕಲಶ, ಶ್ರೀ ಮಹಾಗಣಪತಿ, ಶ್ರೀ ಚೌಡೇಶ್ವರಿ, ಶ್ರೀ ಸುಭ್ರಮಣ್ಯ, ಪರಿವಾರ ದೇವತಾದಿಗಳ ಪ್ರತಿಷ್ಟಾಪನೆ ಹಾಗೂ ಪರಮಪೂಜ್ಯ ಶ್ರೀ ಮಾರುತಿ ಗುರೂಜಿಯವರ ಪೀಠಾರೋಹಣದ ರಜತ ಮಹೋತ್ಸವ ಹಿನ್ನೆಲೆಯಲ್ಲಿ ಚರ್ಚಿಸಲು ಇಂದು (16-01-2025) ಸಂಜೆ ಆರು ಗಂಟೆಗೆ ಶಿವಮೊಗ್ಗ ನೂರಡಿ ರಸ್ತೆಯ ನವ್ಯಶ್ರೀ ಸಭಾಂಗಣದಲ್ಲಿ ಸಭೆ ಕರೆಯಲಾಗಿದೆ.
Shree Veeranjaneya ಸಭೆಗೆ ವಿಶೇಷವಾಗಿ ಬಂಗಾರಮಕ್ಕಿ ಶ್ರೀ ಕ್ಷೇತ್ರದ ಶ್ರೀ ಮಾರುತಿ ಗುರೂಜಿ ಅವರು ಆಗಮಿಸಲಿದ್ದಾರೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲು ವ್ಯವಸ್ಥಾಪಕರು ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...