Tuesday, February 3, 2026
Tuesday, February 3, 2026

Shree Veeranjaneya ಇಂದು ಸಂಜೆ ಬಂಗಾರಮಕ್ಕಿ ಶ್ರೀಮಾರುತಿ ಗುರೂಜಿ‌ ಶಿವಮೊಗ್ಗಕ್ಕೆ ಆಗಮನ

Date:

Shree Veeranjaneya ಶ್ರೀ ಕ್ಷೇತ್ರ ಬಂಗಾರಮಕ್ಕಿಯ ಶ್ರೀ ವೀರಾಂಜನೇಯ ದೇವರ ಪುನಃ ಪ್ರತಿಷ್ಟೆ, ನೂತನ ಗೋಪುರ, ಸ್ವರ್ಣ ಕಲಶ, ಶ್ರೀ ಮಹಾಗಣಪತಿ, ಶ್ರೀ ಚೌಡೇಶ್ವರಿ, ಶ್ರೀ ಸುಭ್ರಮಣ್ಯ, ಪರಿವಾರ ದೇವತಾದಿಗಳ ಪ್ರತಿಷ್ಟಾಪನೆ ಹಾಗೂ ಪರಮಪೂಜ್ಯ ಶ್ರೀ ಮಾರುತಿ ಗುರೂಜಿಯವರ ಪೀಠಾರೋಹಣದ ರಜತ ಮಹೋತ್ಸವ ಹಿನ್ನೆಲೆಯಲ್ಲಿ ಚರ್ಚಿಸಲು ಇಂದು (16-01-2025) ಸಂಜೆ ಆರು ಗಂಟೆಗೆ ಶಿವಮೊಗ್ಗ ನೂರಡಿ ರಸ್ತೆಯ ನವ್ಯಶ್ರೀ ಸಭಾಂಗಣದಲ್ಲಿ ಸಭೆ ಕರೆಯಲಾಗಿದೆ.
Shree Veeranjaneya ಸಭೆಗೆ ವಿಶೇಷವಾಗಿ ಬಂಗಾರಮಕ್ಕಿ ಶ್ರೀ ಕ್ಷೇತ್ರದ ಶ್ರೀ ಮಾರುತಿ ಗುರೂಜಿ ಅವರು ಆಗಮಿಸಲಿದ್ದಾರೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲು ವ್ಯವಸ್ಥಾಪಕರು ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...