Monday, May 4, 2026
Monday, May 4, 2026

Shree Veeranjaneya ಇಂದು ಸಂಜೆ ಬಂಗಾರಮಕ್ಕಿ ಶ್ರೀಮಾರುತಿ ಗುರೂಜಿ‌ ಶಿವಮೊಗ್ಗಕ್ಕೆ ಆಗಮನ

Date:

Shree Veeranjaneya ಶ್ರೀ ಕ್ಷೇತ್ರ ಬಂಗಾರಮಕ್ಕಿಯ ಶ್ರೀ ವೀರಾಂಜನೇಯ ದೇವರ ಪುನಃ ಪ್ರತಿಷ್ಟೆ, ನೂತನ ಗೋಪುರ, ಸ್ವರ್ಣ ಕಲಶ, ಶ್ರೀ ಮಹಾಗಣಪತಿ, ಶ್ರೀ ಚೌಡೇಶ್ವರಿ, ಶ್ರೀ ಸುಭ್ರಮಣ್ಯ, ಪರಿವಾರ ದೇವತಾದಿಗಳ ಪ್ರತಿಷ್ಟಾಪನೆ ಹಾಗೂ ಪರಮಪೂಜ್ಯ ಶ್ರೀ ಮಾರುತಿ ಗುರೂಜಿಯವರ ಪೀಠಾರೋಹಣದ ರಜತ ಮಹೋತ್ಸವ ಹಿನ್ನೆಲೆಯಲ್ಲಿ ಚರ್ಚಿಸಲು ಇಂದು (16-01-2025) ಸಂಜೆ ಆರು ಗಂಟೆಗೆ ಶಿವಮೊಗ್ಗ ನೂರಡಿ ರಸ್ತೆಯ ನವ್ಯಶ್ರೀ ಸಭಾಂಗಣದಲ್ಲಿ ಸಭೆ ಕರೆಯಲಾಗಿದೆ.
Shree Veeranjaneya ಸಭೆಗೆ ವಿಶೇಷವಾಗಿ ಬಂಗಾರಮಕ್ಕಿ ಶ್ರೀ ಕ್ಷೇತ್ರದ ಶ್ರೀ ಮಾರುತಿ ಗುರೂಜಿ ಅವರು ಆಗಮಿಸಲಿದ್ದಾರೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಲು ವ್ಯವಸ್ಥಾಪಕರು ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...