Monday, February 2, 2026
Monday, February 2, 2026

Department of Sainik Welfare & Resettlement ನಮ್ಮೆಲ್ಲರನ್ನೂ ಕಾಯುವ ಯೋಧರ ಋಣ ತೀರಿಸಲಾಗದ್ದು- ರೇಖಾ ರಂಗನಾಥ್

Date:

Department of Sainik Welfare & Resettlement ಜನವರಿ 15 ಭಾರತೀಯರು ಹೆಮ್ಮೆಪಡುವ ಭಾರತೀಯ ಸೇನಾ ದಿನ.” ಈ ದಿನವನ್ನು ಜೆಸಿಐ ಶಿವಮೊಗ್ಗ ಭಾವನ ವತಿಯಿಂದ ಭಾರತೀಯ ಸೇನೆಯಲ್ಲಿ ಕಾರ್ಯನಿರ್ವಹಿಸಿದ ಯೋಧರನ್ನು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಕಚೇರಿಯಲ್ಲಿ ಭೇಟಿ ಮಾಡಿ ಅವರಿಗೆ ಗೌರವ ಸಮರ್ಪಣೆ ಸಲ್ಲಿಸಿ ಸಿಹಿ ಹಂಚಿ ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು.

ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಜೆಸಿಐ ಶಿವಮೊಗ್ಗ ಭಾವನ ಅಧ್ಯಕ್ಷೆ ಜೆಸಿ ರೇಖಾ ರಂಗನಾಥ್ ಭಾರತಾಂಬೆ ಹಾಗೂ ನಮ್ಮೆಲ್ಲರ ರಕ್ಷಣೆಗಾಗಿ ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಹಗಲಿರುಳು ಹೋರಾಡುತ್ತಿರುವ ಚಳಿ ಮಳೆ ಲೆಕ್ಕಿಸದೆ ಕುಟುಂಬವನ್ನು ಬಿಟ್ಟು ತಮ್ಮ ಜೀವನವನ್ನು ದೇಶಕ್ಕಾಗಿ ಅರ್ಪಿಸಿ ದೇಶದ ಗಡಿ ಭಾಗದಲ್ಲಿ ಸೇವೆ ಮಾಡುತ್ತಾ ನಮ್ಮನ್ನೆಲ್ಲರನ್ನು ಕಾಯುವ ಯೋಧರ ಋಣ ಎಂದು ತಿರಸಲಾಗದು ನಮ್ಮ ಹೆಮ್ಮೆಯ ಯೋಧರಿಗೆ ಕೋಟಿ ನಮನಗಳು ಎಂದು ಹೇಳಿದರು.

Department of Sainik Welfare & Resettlement ಈ ಸಂದರ್ಭದಲ್ಲಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪ ನಿರ್ದೇಶಕರಾದ ಡಾ| ಸಿ.ಎ. ಹಿರೇಮಠ್. ಜೇಸಿಯ ಶಿವಮೊಗ್ಗ ಭಾವನದ ಜಂಟಿ ಕಾರ್ಯದರ್ಶಿಯಾದ ಜೆಸಿ ಕರಿಬಸಮ್ಮ. ಜೂನಿಯರ್ ಜೆಸಿ ಜನ್ಯ ರಂಗನಾಥ್. ಉಪಾಧ್ಯಕ್ಷರು ಜೆ ಸಿ ವೈಷ್ಣವಿ. ಹಾಗೂ ಪೂರ್ವಾ ಅಧ್ಯಕ್ಷರಾದ ಜೆ ಸಿ ಪೂರ್ಣಿಮಾ ಸುನಿಲ್ ಹಾಗೂ ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...