Monday, May 4, 2026
Monday, May 4, 2026

R. Ashok ಕಬ್ಬು ಕೃಷಿಕರಿಗೆ ಬಾಕಿ ಇರುವ ₹ 4482 ಕೋಟಿ ಪಾವತಿ ಮಾಡಿ- ಆರ್.ಅಶೋಕ್

Date:

R. Ashok ರಾಜ್ಯಾದ್ಯಂತ ಸಕ್ಕರೆ ಕಾರ್ಖಾನೆಗಳು ಕಬ್ಬು ಪೂರೈಸಿದ ರೈತರಿಗೆ 4,482 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದ್ದು, ರೈತರ ಸಂಕಷ್ಟ ಕೇಳಲು ರಾಜ್ಯದಲ್ಲಿ ಸರ್ಕಾರವೇ ಇಲ್ಲದ ಪರಿಸ್ಥಿತಿ ಎದುರಾಗಿರುವುದರಿಂದ ರೈತರು ಅನಾಥರಾಗಿದ್ದಾರೆ.

ಕಬ್ಬು ಪೂರೈಸಿದ 14 ದಿನಗಳಲ್ಲಿ ಬಿಲ್ ಮೊತ್ತ ಪಾವತಿಸಬೇಕು ಎಂಬ ಕಾಯ್ದೆ ಇದ್ದರೂ ಸಹ, ನಿಯಮವನ್ನ ಜಾರಿ ಮಾಡಲು ಕಾಂಗ್ರೆಸ್ ಸರ್ಕಾರ ಇಚ್ಛಾಶಕ್ತಿ ತೋರುತ್ತಿಲ್ಲ.

ಮುಖ್ಯಮಂತ್ರಿ ಸಿದ್ಧರಾಮಯ್ಯ ನವರೇ, ನಾಡಿನ ರೈತರ ಬದುಕು ಸುಭದ್ರ ಪಡಿಸಬೇಕಾದ ತಾವು
ನಿಮ್ಮ ಕುರ್ಚಿ ಭದ್ರ ಪಡಿಸಿಕೊಳ್ಳುವುದರಲ್ಲೇ ಕಾಲ ಕಳೆದರೆ, ನಾಡಿನ ರೈತರ ಕಷ್ಟಕ್ಕೆ ಸ್ಪಂದಿಸುವವರು ಯಾರು? ನಿಮ್ಮ ಸರ್ಕಾರ ಸತ್ತಿದೆಯೋ ಅಥವಾ ಬದುಕಿದೆಯೋ?

R. Ashok ಈ ಕೂಡಲೇ ಕಬ್ಬು ಬೆಳೆಗಾರರ ಬಾಕಿ ಹಣ ಬಿಡುಗಡೆ ಮಾಡುವಂತೆ ಸಕರೆ ಕಾರ್ಖಾನೆಗಳಿಗೆ ಸೂಚನೆ ನೀಡಿ ರೈತರ ನೆರವಿಗೆ ಬನ್ನಿ ಎಂದು ವಿಧಾನಸಭೆಯಲ್ಲಿನ ವಿಪಕ್ಷನಾಯಕ ಆರ್. ಅಶೋಕ್
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...