Thursday, September 17, 2026
Thursday, September 17, 2026

R. Ashok ಕಬ್ಬು ಕೃಷಿಕರಿಗೆ ಬಾಕಿ ಇರುವ ₹ 4482 ಕೋಟಿ ಪಾವತಿ ಮಾಡಿ- ಆರ್.ಅಶೋಕ್

Date:

R. Ashok ರಾಜ್ಯಾದ್ಯಂತ ಸಕ್ಕರೆ ಕಾರ್ಖಾನೆಗಳು ಕಬ್ಬು ಪೂರೈಸಿದ ರೈತರಿಗೆ 4,482 ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದ್ದು, ರೈತರ ಸಂಕಷ್ಟ ಕೇಳಲು ರಾಜ್ಯದಲ್ಲಿ ಸರ್ಕಾರವೇ ಇಲ್ಲದ ಪರಿಸ್ಥಿತಿ ಎದುರಾಗಿರುವುದರಿಂದ ರೈತರು ಅನಾಥರಾಗಿದ್ದಾರೆ.

ಕಬ್ಬು ಪೂರೈಸಿದ 14 ದಿನಗಳಲ್ಲಿ ಬಿಲ್ ಮೊತ್ತ ಪಾವತಿಸಬೇಕು ಎಂಬ ಕಾಯ್ದೆ ಇದ್ದರೂ ಸಹ, ನಿಯಮವನ್ನ ಜಾರಿ ಮಾಡಲು ಕಾಂಗ್ರೆಸ್ ಸರ್ಕಾರ ಇಚ್ಛಾಶಕ್ತಿ ತೋರುತ್ತಿಲ್ಲ.

ಮುಖ್ಯಮಂತ್ರಿ ಸಿದ್ಧರಾಮಯ್ಯ ನವರೇ, ನಾಡಿನ ರೈತರ ಬದುಕು ಸುಭದ್ರ ಪಡಿಸಬೇಕಾದ ತಾವು
ನಿಮ್ಮ ಕುರ್ಚಿ ಭದ್ರ ಪಡಿಸಿಕೊಳ್ಳುವುದರಲ್ಲೇ ಕಾಲ ಕಳೆದರೆ, ನಾಡಿನ ರೈತರ ಕಷ್ಟಕ್ಕೆ ಸ್ಪಂದಿಸುವವರು ಯಾರು? ನಿಮ್ಮ ಸರ್ಕಾರ ಸತ್ತಿದೆಯೋ ಅಥವಾ ಬದುಕಿದೆಯೋ?

R. Ashok ಈ ಕೂಡಲೇ ಕಬ್ಬು ಬೆಳೆಗಾರರ ಬಾಕಿ ಹಣ ಬಿಡುಗಡೆ ಮಾಡುವಂತೆ ಸಕರೆ ಕಾರ್ಖಾನೆಗಳಿಗೆ ಸೂಚನೆ ನೀಡಿ ರೈತರ ನೆರವಿಗೆ ಬನ್ನಿ ಎಂದು ವಿಧಾನಸಭೆಯಲ್ಲಿನ ವಿಪಕ್ಷನಾಯಕ ಆರ್. ಅಶೋಕ್
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಒತ್ತಾಯಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...