Thursday, June 18, 2026
Thursday, June 18, 2026

Shivamogga Rangayana ಶಿವಮೊಗ್ಗ ರಂಗಾಯಣದಲ್ಲಿ ರಂಗ ಸಂಕ್ರಾಂತಿ

Date:

Shivamogga Rangayana ಶಿವಮೊಗ್ಗ ರಂಗಾಯಣ, ಸಮುದಾಯ ಹಾಗೂ ಕಡೆಕೊಪ್ಪಲು ಪತ್ರಿಷ್ಠಾನದ ಸಹಯೋಗದೊಂದಿಗೆ ಜ.20 ರಿಂದ 22 ವರೆಗೆ ಸಂಜೆ 6.30 ಕ್ಕೆ ಅಶೋಕನಗರದ ಸುವರ್ಣ ಸಂಸ್ಕೃತಿ ಭವನದಲ್ಲಿ ರಂಗ ಸಂಕ್ರಾಂತಿ 2025 ಶಿರ್ಷೀಕೆ ಆಡಿಯಲ್ಲಿ ನಾಟಕೋತ್ಸವವನ್ನು ಏರ್ಪಡಿಸಲಾಗಿದೆ.
ನಾಟಕೋತ್ಸವವನ್ನು ನಾಟಕ ಅಂಕಣಕಾರರಾದ ಬಿ.ಚಂದ್ರೇಗೌಡ ಉದ್ಘಾಟಿಸಲಿದ್ದು, ರಂಗಾಯಣ ನಿರ್ದೇಶಕ ಪ್ರಸನ್ನ ಡಿ ಸಾಗರ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಮುದಾಯದ ಕಾರ್ಯದರ್ಶಿ ಡಾ.ಕೆ.ಜಿ.ವೆಂಕಟೇಶ್, ಕಡೆಕೊಪ್ಪಲ ಪ್ರತಿಷ್ಠಾನದ ಮ್ಯಾನೆಜಂಗ್ ಟ್ರಸ್ಟಿ ಡಾ.ಕೆ.ಮಧುಸೂಧನ್ ಆಗಮಿಸಲಿದ್ದು, ರಂಗಾಯಣ ಅಡಳಿತಾಧಿಕಾರಿ ಡಾ.ಎ.ಸಿ.ಶೈಲಜಾ ಉಪಸ್ಥಿತರಿರುವರು.
Shivamogga Rangayana ಜ.20 ರ ಸಂಜೆ 6.30ಕ್ಕೆ ಬೆಂಗಳೂರಿನ ಅನೇಕತಂಡದಿಂದ ‘ಅಂಗವಿಲ್ಲದ ದೇಹದಲ್ಲಿ ಭಂಗೀಹುಳ ನಾಟಕ ನಡೆಯಲಿದ್ದು, ನಾಟಕದ ಮೂಲ ಕೆ.ಟಿ.ಗಟ್ಟಿ, ಮರುರಚನೆ ಹಾಗೂ ನಿರ್ದೇಶನ ಪರಿಕಲ್ಪನೆ ಸುರೇಶ ಆನಗಳ್ಳಿ, ಸಂಗೀತ ಭರತ್, ಸಹ ನಿರ್ದೇಶನ ಅಂಜನಾ.
ಜ.21 ರ ಸಂಜೆ 6.30ಕ್ಕೆ ನಿರ್ದಿಗಂತ ತಂಡದಿಂದ ‘ರಸೀದಿ ಟಿಕೇಟ್’ ನಾಟಕ ನಡೆಯಲಿದ್ದು, ನಾಟಕದ ಮೂಲ ಅಮೃತಾ ಪ್ರೀತಂ, ರಚನೆ ಸುಧಾ ಆಡುಕಳ, ಅಭಿಯನ ಶಾಲೋಮ್ ಸುನ್ನತ, ವಿನ್ಯಾಸ ಹಾಗೂ ನಿರ್ದೇಶನ ಡಾ.ಸವಿತಾರಾಣಿ, ಕಲೆ ಖಾಜುಗುತ್ತಲ, ಸಂಗೀತ ಮುನ್ನ ಮೈಸೂರು.
ಜ.22 ರ ಸಂಜೆ 6.30ಕ್ಕೆ ಮಣಿಪಾಲಿನ ಸಂಗಮ ಕಲಾವಿದರ ತಂಡದಿಂದ ನಿರಂಜನರ ಕಾದಂಬರಿಯ ರಂಗರೂಪ ‘ಮೃತ್ಯುಂಜಯ’ ನಾಟಕ ನಡೆಯಲಿದ್ದು, ರಂಗರೂಪ ಸಚಿನ್ ಅಂಕೋಲ, ನಿರ್ದೇಶನ ರೋಹಿತ್ ಎಸ್ ಬೈಕಾಡಿ ಮಾಡಿದ್ದಾರೆ. ಪ್ರತಿ ನಾಟಕಕ್ಕೂ ರೂ. 30 ಟಿಕೆಟ್ ದರ ನಿಗದಿ ಮಾಡಲಾಗಿದೆ ಎಂದು ರಂಗಾಯಣ ಆಡಳಿತಾಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...