Sunday, August 2, 2026
Sunday, August 2, 2026

Women and Child Development Department ಜನವರಿ 21. ಜಿಲ್ಲೆಯ ವಿವಿಧೆಡೆ ಹಿರಿಯ ನಾಗರಿಕರಿಗೆ ಉಚಿತ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ ಶಿಬಿರ

Date:

Women and Child Development Department ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನ ಹಾಗೂ ಹಿರಿಯ ನಾಗರೀಕ ಸಬಲೀಕರಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಅಂಧತ್ವ ನಿಯಂತ್ರಣ ಕಾರ್ಯಕ್ರಮ ಇವರ ಸಂಯುಕ್ತಾಶ್ರಯದಲ್ಲಿ ಜ.21 ರಿಂದ ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆವರೆಗೆ ಹಿರಿಯ ನಾಗರಿಕರಿಗೆ ಉಚಿತ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಶಿಬಿರ ಹಮ್ಮಿಕೊಳ್ಳಲಾಗಿದೆ.

ಜ.21 ರಂದು ಸಾಗರದ ಪ್ರಾಥಮಿಕ ಆರೋಗ್ಯ ಕೇಂದ್ರ ಗೌತಮಪುರ, ಸಂಪರ್ಕಿಸಬೇಕಾದ ದೂ.ಸಂ: 9535247757. ಹೊಸನಗರ ಸಂಯುಕ್ತ ಆಸ್ಪತ್ರೆ, ನಗರ, ದೂ.ಸಂ: 9731922693, ಜ.22 ರಂದು ತೀರ್ಥಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರ ಕಟಗಾರು, ದೂ.ಸಂ 9480767638. ಜ.24 ರಂದು ಭದ್ರಾವತಿಯ ಸಮುದಾಯ ಆರೋಗ್ಯ ಕೇಂದ್ರ ಹೊಳೆಹೊನ್ನೂರು, ದೂ.ಸಂ: 7899137243. ಜ.28 ರಂದು ಶಿವಮೊಗ್ಗದ ಸಮುದಾಯ ಆರೋಗ್ಯ ಕೇಂದ್ರ ಆಯನೂರು, ದೂ.ಸಂ: 9980150110. ಸೊರಬದಲ್ಲಿ ಸಾರ್ವಜನಿಕ ಆಸ್ಪತ್ರೆ ಸೊರಬ, ದೂ.ಸಂ: 9110493122. ಜ.31 ರಂದು ಶಿಕಾರಿಪುರದ ಪ್ರಾಥಮಿಕ ಆರೋಗ್ಯ ಕೇಂದ್ರ ಹಾರಗೊಪ್ಪ, ದೂ.ಸಂ: 9741161346 ಇಲ್ಲಿ ಶಿಬಿರ ನಡೆಸಲಾಗುತ್ತದೆ.

60 ಕ್ಕಿಂತ ಹೆಚ್ಚಿನ ವಯಸ್ಸಿನ ಹಿರಿಯ ನಾಗರಿಕ ಮಾತ್ರ ಶಿಬಿರದಲ್ಲಿ ಭಾಗವಹಿಸಲು ಅವಕಾಶವಿದ್ದು, ಶಿಬಿರಕ್ಕೆ ಹಾಜರಾಗಲು ವಯಸ್ಸಿನ ಸಂಬಂಧ ಜನ್ಮ ದಿನಾಂಕ ನಮೂದಾಗಿರುವ ದಾಖಲಾತಿ ಅಂದರೆ ಇಲಾಖೆಯಿಂದ ವಿತರಿಸಲಾದ ಹಿರಿಯ ನಾಗರಿಕ ಗುರುತಿನ ಚೀಟಿ, ಪಾನ್‌ಕಾರ್ಡ್, ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಜನನ ಪ್ರಮಾಣ ಪತ್ರ, ಶಾಲಾ/ ಕಾಲೇಜು ದಾಖಲಾತಿ ಹಾಗೂ ಆಧಾರ ಕಾರ್ಡ್ ಮತ್ತು ಪಡಿತರ ಚೀಟಿ ಕಡ್ಡಾಯವಾಗಿ ತರತಕ್ಕದ್ದು.

Women and Child Development Department ಹೆಚ್ಚಿನ ಮಾಹಿತಿಗಾಗಿ ವಿಕಲಚೇತನ ಸಲಹೆ ಮತ್ತು ಮಾಹಿತಿ ಕೇಂದ್ರ ದೂ.ಸಂ; 08182251676, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ ದೂ.ಸಂ:08182222382, ಹಿರಿಯ ನಾಗರಿಕ ಸಹಾಯವಾಣಿ ಕೇಂದ್ರ ದೂ.ಸಂ:08182221188, ಅಂಗವಿಕಲರ ಪುನರ್ವಸತಿ ಕೇಂದ್ರ ದೂ.ಸಂ:08182488438, ಮೊ;8088620178 ಸಂಪರ್ಕಿಸಬಹುದೆಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...