Sunday, December 14, 2025
Sunday, December 14, 2025

Karnataka Sangh Bhavan ಅಜೇಯ ಬಳಗದಿಂದ ವಿನೂತನ ಕಾರ್ಯಕ್ರಮ.”ಅಮ್ಮ ಎಂಬ ಅಚ್ಚರಿಗೆ ಅಕ್ಕರೆಯ ನಮನ

Date:

Karnataka Sangh Bhavan ಶಿವಮೊಗ್ಗ ನಗರದ ಅಜೇಯ ಸಂಸ್ಕೃತಿ ಬಳಗದ ವತಿಯಿಂದ ಜ. 19ರ ನಾಳೆ ಬೆಳಿಗ್ಗೆ 8 ರಿಂದ ರಾತ್ರಿ 8 ಗಂಟೆಯವರೆಗೆ ಕರ್ನಾಟಕ ಸಂಘ ಭವನದಲ್ಲಿ ವಿಶಿಷ್ಟ ಕಾರ್ಯಕ್ರಮ ಒಂದನ್ನು ಹಮ್ಮಿಕೊಳ್ಳಲಾಗಿದೆ.

“ಅಮ್ಮ ಎಂಬ ಅಚ್ಚರಿಗೊಂದು ಅಕ್ಕರೆಯ ನಮನ” ಎಂಬ ಹೆಸರಿನ ಈ ಕಾರ್ಯಕ್ರಮದಲ್ಲಿ ತಾಯಿಯ ಕುರಿತಾದ ಹಲವು ರೀತಿಯ ಅಭಿವ್ಯಕ್ತಿಗಳು ವಿವಿಧ ಗಣ್ಯರಿಂದ ಅನಾವರಣಗೊಳ್ಳಲಿವೆ.

ವೀಣಾ ಬನ್ನಂಜೆ, ಜಗದೀಶ ಶರ್ಮ ಸಂಪ, ವಸುಧೇಂದ್ರ, ಜಿ.ಎಸ್. ನಟೇಶ್, ಸಹನಾ ಚೇತನ್, ವಿಘ್ನೇಶ್ ಭಟ್ ಮೊದಲಾಗಿ ಅನೇಕ ವಿದ್ವಾಂಸರು ಅಮ್ಮನ ಕುರಿತಾದ ತಮ್ಮ ಚಿಂತನೆಗಳನ್ನು ವಿವಿಧ ಆಯಾಮಗಳಲ್ಲಿ ಪ್ರಸ್ತುತ ಪಡಿಸಲಿದ್ದಾರೆ.

Karnataka Sangh Bhavan ಇಡೀ ದಿನ, ಊಟ ತಿಂಡಿ ಪಾನೀಯ ಆದಿಯಾಗಿ ಎಲ್ಲವನ್ನೂ ಒಳಗೊಂಡು ನಡೆಯುವ ಈ ಕಾರ್ಯಕ್ರಮದಲ್ಲಿ ಕಿರು ಉಪನ್ಯಾಸ, ಕಥಾ ವಾಚನ, ಕಿರುಚಿತ್ರ, ಗಮಕ, ಸಂಗೀತ, ನೃತ್ಯ ಮೊದಲಾಗಿ ಹಲವು ಪ್ರಕಾರಗಳ ಮೂಲಕ ಅಮ್ಮನನ್ನು ಕಾಣಿಸುವ ವಿಶೇಷ ಪ್ರಯತ್ನ ಮಾಡಲಾಗಿದೆ.

ಕೇವಲ ಕೆಲವೇ ಜನರು ಪಾಲ್ಗೊಳ್ಳಲು ಅವಕಾಶವಿರುವ ಈ ಕಾರ್ಯಕ್ರಮಕ್ಕೆ ಆಗಮಿಸಲು ಬಯಸುವವರು ಫೋನ್ ನಂಬರ್ 98441 53534 ಅಥವಾ 83108 76277 ಇವುಗಳನ್ನು ಸಂಪರ್ಕಿಸಿ ಕೂಡಲೇ ಹೆಸರು ನೊಂದಾಯಿಸಬೇಕಾಗಿ ಬಳಗ ವಿನಂತಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...