Saturday, September 12, 2026
Saturday, September 12, 2026

CM Siddharamaiah ತುಮಕೂರಿನಲ್ಲಿ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಜ್ಯೋತಿ ಬೆಳಗಿದ “ಸೀಎಂ”

Date:

CM Siddharamaiah ತುಮಕೂರು ಕಾರ್ಯನಿರತ ಪತ್ರಕರ್ತರ ಸಂಘದವರು ಸಿದ್ಧಾರ್ಥ ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ರಾಜ್ಯ ಪತ್ರಕರ್ತರ 39ನೇ ಸಮ್ಮೇಳನವನ್ನು ಉದ್ಘಾಟಿಸಿ, ಶುಭ ಕೋರಿದರು.

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ ಪ್ರಭಾಕರ್, ಗೃಹ ಸಚಿವರಾದ ಜಿ.ಪರಮೇಶ್ವರ್, ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ, ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿಯಾದ ಟಿ.ಬಿ.ಜಯಚಂದ್ರ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಸೇರಿ ಜಿಲ್ಲೆಯ ಶಾಸಕರುಗಳು ಹಾಗೂ ಹಲವು ಪ್ರಮುಖರು ಮತ್ತು ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...