Wednesday, March 25, 2026
Wednesday, March 25, 2026

CM Siddharamaiah ಒಲಂಪಿಕ್ ನಲ್ಲಿ ರಾಜ್ಯದ ಕ್ರೀಡಾಪಟು ಪದಕ ಗೆದ್ದರೆ ₹6 ಕೋಟಿ ಬಹುಮಾನ- ಸಿದ್ಧರಾಮಯ್ಯ

Date:

CM Siddharamaiah ರಾಜ್ಯದ ಕ್ರೀಡಾಪಟುಗಳು ಒಲಿಂಪಿಕ್ಸ್‌ನಲ್ಲಿ ಪದಕ ಜಯಿಸಿದರೆ ₹6 ಕೋಟಿ ಬಹುಮಾನ ನೀಡಲಾಗುವುದು. ಮುಂಬರುವ ಬಜೆಟ್‌ನಲ್ಲಿ ಮಂಗಳೂರು ಹಾಗೂ ಉಡುಪಿ ಕ್ರೀಡಾಂಗಣಗಳ ಉನ್ನತೀಕರಣಕ್ಕೆ ₹3 ಕೋಟಿ ಅನುದಾನ ನೀಡಲಾಗುವುದು. ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲೂ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಾಗ ಶೇ.2 ರಷ್ಟು ಉದ್ಯೋಗಗಳು ಕ್ರೀಡಾಪಟುಗಳಿಗೆ ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿ ಒಡ್ಡುವ ಆಸೆ ಆಮಿಷಗಳಿಗೆ ಒಳಗಾಗಬೇಡಿ- ಸಿದ್ಧರಾಮಯ್ಯ

CM Siddharamaih ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...