Saturday, September 12, 2026
Saturday, September 12, 2026

CM Siddharamaiah ಒಲಂಪಿಕ್ ನಲ್ಲಿ ರಾಜ್ಯದ ಕ್ರೀಡಾಪಟು ಪದಕ ಗೆದ್ದರೆ ₹6 ಕೋಟಿ ಬಹುಮಾನ- ಸಿದ್ಧರಾಮಯ್ಯ

Date:

CM Siddharamaiah ರಾಜ್ಯದ ಕ್ರೀಡಾಪಟುಗಳು ಒಲಿಂಪಿಕ್ಸ್‌ನಲ್ಲಿ ಪದಕ ಜಯಿಸಿದರೆ ₹6 ಕೋಟಿ ಬಹುಮಾನ ನೀಡಲಾಗುವುದು. ಮುಂಬರುವ ಬಜೆಟ್‌ನಲ್ಲಿ ಮಂಗಳೂರು ಹಾಗೂ ಉಡುಪಿ ಕ್ರೀಡಾಂಗಣಗಳ ಉನ್ನತೀಕರಣಕ್ಕೆ ₹3 ಕೋಟಿ ಅನುದಾನ ನೀಡಲಾಗುವುದು. ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲೂ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಾಗ ಶೇ.2 ರಷ್ಟು ಉದ್ಯೋಗಗಳು ಕ್ರೀಡಾಪಟುಗಳಿಗೆ ಮೀಸಲಿಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...