Thursday, February 5, 2026
Thursday, February 5, 2026

Gopalakrishna Belur ಆನೆ ದಾಳಿಯಿಂದ ಬೆಳೆ ನಷ್ಟ ರೈತರಿಗೆ ಪರಿಹಾರ ನೀಡಿ: ಗೋಪಾಲಕೃಷ್ಣ ಬೇಳೂರು

Date:

Gopalakrishna Belur ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಬೇಳೂರು ರವರು ಮಾದಾಪುರದಲ್ಲಿ ಆನೆ ದಾಳಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿದರು.

ಪರಿಶೀಲನೆ ನಡೆಸಿ, ಆನೆಗಳ ದಾಳಿಯಿಂದ ರೈತರ ಜಮೀನು, ತೋಟಗಳಿಗೆ ಹಾನಿಯಾಗದಂತೆ ಸೂಕ್ತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

Gopalakrishna Belur ಅಲ್ಲದೆ ಆನೆ ದಾಳಿಯಿಂದ ಬೆಳೆ ನಷ್ಟ ಹೊಂದಿದ ರೈತರಿಗೆ ವೈಯಕ್ತಿಕ ಧನ ಸಹಾಯ ಮಾಡಿದರು ಹಾಗೂ ಸರ್ಕಾರದದಿಂದ ಪರಿಹಾರ ದೊರಕಿಸಿಕೊಡುವಂತೆ ಮಾಡಲಾಗುವುದು ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ವೈಯಕ್ತಿಕ ವಿಮಾ ಮೊತ್ತ ನೀಡಲು ಗ್ರಾಹಕ ಆಯೋಗ ಆದೇಶ.

Shimoga News ವೈಯಕ್ತಿಕ ಅಪಘಾತ ವಿಮಾ ಮೊತ್ತ ನೀಡದೇ ಸೇವಾನ್ಯೂನ್ಯತೆ ಎಸಗಿದ...

Char Dham ಚಾರ್ ಧಾಮ್ ಯಾತ್ರೆ.ಆಸಕ್ತರಿಗೆ ಮಾಹಿತಿ.

Char Dham ಶಿವಮೊಗ್ಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ವೇದಿಕೆ, ಯೂತ್ ಹಾಸ್ಟೆಲ್...

M.S.Santosh ಗಾಂಧೀಜಿಯವರ ಸತ್ಯ,ಅಹಿಂಸೆ ಶಾಂತಿ ತತ್ವಗಳು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಪೂರಕ- ನ್ಯಾ.ಎಂ‌.ಎಸ್.ಸಂತೋಷ್.

M.S.Santosh ಮಹಾತ್ಮಾ ಗಾಂಧೀಜಿಯವರು ಸಾರಿದ ಸತ್ಯ, ಅಹಿಂಸೆ, ಶಾಂತಿಯ ತತ್ವಗಳು ಸ್ವಸ್ಥ...