Thursday, June 19, 2025
Thursday, June 19, 2025

Gopalakrishna Belur ಆನೆ ದಾಳಿಯಿಂದ ಬೆಳೆ ನಷ್ಟ ರೈತರಿಗೆ ಪರಿಹಾರ ನೀಡಿ: ಗೋಪಾಲಕೃಷ್ಣ ಬೇಳೂರು

Date:

Gopalakrishna Belur ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ಗೋಪಾಲಕೃಷ್ಣ ಬೇಳೂರು ರವರು ಮಾದಾಪುರದಲ್ಲಿ ಆನೆ ದಾಳಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿದರು.

ಪರಿಶೀಲನೆ ನಡೆಸಿ, ಆನೆಗಳ ದಾಳಿಯಿಂದ ರೈತರ ಜಮೀನು, ತೋಟಗಳಿಗೆ ಹಾನಿಯಾಗದಂತೆ ಸೂಕ್ತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

Gopalakrishna Belur ಅಲ್ಲದೆ ಆನೆ ದಾಳಿಯಿಂದ ಬೆಳೆ ನಷ್ಟ ಹೊಂದಿದ ರೈತರಿಗೆ ವೈಯಕ್ತಿಕ ಧನ ಸಹಾಯ ಮಾಡಿದರು ಹಾಗೂ ಸರ್ಕಾರದದಿಂದ ಪರಿಹಾರ ದೊರಕಿಸಿಕೊಡುವಂತೆ ಮಾಡಲಾಗುವುದು ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

District Legal Services Authority ಯೋಗಾಭ್ಯಾಸದ ಮಹತ್ವ ಕುರಿತು ಹಿರಿಯ ನಾಗರೀಕರಿಗೆ ಮಾಹಿತಿ ಕಾರ್ಯಕ್ರಮ

District Legal Services Authority ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

MESCOM ಜೂ.20 ರಂದು ಶಿವಮೊಗ್ಗದ ವಿವಿಧೆಡೆ ವಿದ್ಯುತ್ ವ್ಯತ್ಯಯ

MESCOM ಶಿವಮೊಗ್ಗ ಎಂ ಆರ್.ಎಸ್. ವಿವಿ ಕೇಂದ್ರ ಮುಖ್ಯ ಸ್ವೀಕರಣಾ...