Saturday, September 12, 2026
Saturday, September 12, 2026

S.N. Channabasappa ಗಾಂಧಿ ಬಜಾರ್ ನಲ್ಲಿ ಹಲ್ಲೆಗೊಳಗಾಗಿದ್ದ ವರ್ತಕ‌ ಹೀರಾಲಾಲ್ ಅವರ ಯೋಗಕ್ಷೇಮ ವಿಚಾರಿಸಿದ ಶಾಸಕ ಚೆನ್ನಿ

Date:

S.N. Channabasappa ಶಿವಮೊಗ್ಗ ನಗರದ ಗಾಂಧಿಬಜಾರಿನಲ್ಲಿ ವ್ಯಾಪಾರ ಮಾಡುವ ಸಂದರ್ಭದಲ್ಲಿ ದುಷ್ಕರ್ಮಿಗಳಿಂದ ಮಾರಣಾಂತಿಕ ಹೆಲ್ಲೆಗೆ ಒಳಗಾಗಿದ್ದ ಹಿರಲಾಲ್ ಸೆನ್ ಅವರನ್ನು ಶಿವಮೊಗ್ಗ ನಗರ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭೇಟಿ ಮಾಡಿ, ಯೋಗಕ್ಷೇಮ ವಿಚಾರಿಸಿ ಶೀಘ್ರ ಗುಣಮುಖರಾಗಲೆಂದು ಹಾರೈಸಿದರು.

S.N. Channabasappa ಘಟನೆಗೆ ಸಂಬಂಧಿಸಿದಂತೆ ಕುರಿತಂತೆ ಸ್ಥಳದಲ್ಲೇ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳೊಂದಿಗೆ ದೂರವಾಣಿಯ ಮುಖಾಂತರ ಚರ್ಚಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಹಾಗೂ ಶಾಶ್ವತ ಪರಿಹಾರ ನೀಡುವಂತೆ ಸೂಚಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...