Wednesday, March 25, 2026
Wednesday, March 25, 2026

Karnataka Lokayukta ಜಿಲ್ಲೆಯ ವಿವಿಧೆಡೆ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಂದ ಸಾರ್ವಜನಿಕ ಅಹವಾಲು ಸ್ವೀಕಾರ

Date:

Karnataka Lokayukta ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ನಿರೀಕ್ಷಕರು ಹಾಗೂ ಕರ್ನಾಟಕ ಲೋಕಾಯುಕ್ತ ವತಿಯಿಂದ ಜ.23, 24, 28 ಹಾಗೂ 29 ರಂದು ಬೆಳಿಗ್ಗೆ 11 ಗಂಟೆಯಿಂದ 12.30 ವರವರೆಗೆ ಸಾರ್ವಜನಿಕರ ಕುಂದು ಕೊರತೆಯ ಅರ್ಜಿ ಸ್ವೀಕಾರ ಸಭೆ ನಡೆಸಲಾಗುವುದು.
ಈ ಸಭೆಯಲ್ಲಿ ಸಾರ್ವಜನಿಕರು ತಮ್ಮ ಅಹವಾಲನ್ನು ನೀಡಲು ಅವಕಾಶವಿದ್ದು, ಸರ್ಕಾರಿ ಯೋಜನೆಗಳನ್ನು ಫಲಾನುಭವಿಗಳಿಗೆ ದೊರಕಿಸುವಲ್ಲಿ ಸರ್ಕಾರಿ ಅಧಿಕಾರಿಗಳ ಬೇಜವಾಬ್ದಾರಿತನ, ಸರ್ಕಾರಿ ಕರ್ತವ್ಯ ನಿರ್ವಹಿಸುವಲ್ಲಿ ನಿರ್ಲಕ್ಷ್ಯ ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸ ನಿರ್ವಹಿಸಲು ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ದ ಸಾರ್ವಜನಿಕರು ಲಿಖಿತ ಅಹವಾಲುವನ್ನು ನೀಡಬಹುದಾಗಿದೆ.
Karnataka Lokayukta ಜ.23 ರ ಬೆಳಿಗ್ಗೆ 11ಗಂಟೆಯಿಂದ 12.30 ರವರೆಗೆ ತಾಲ್ಲೂಕು ಕಛೇರಿ ಸಭಾಂಗಣ ಸೊರಬ, ತಾಲ್ಲೂಕು ಕಛೇರಿ ಸಭಾಂಗಣ ತೀರ್ಥಹಳ್ಳಿ, ಜ.24 ರ ಬೆಳಿಗ್ಗೆ 11 ಗಂಟೆಯಿAದ 12.30 ರವರೆಗೆ ತಾಲ್ಲೂಕು ಕಛೇರಿ ಸಭಾಂಗಣ ಶಿಕಾರಿಪುರ, ತಾಲ್ಲೂಕು ಪಂಚಾಯಿತಿ ಸಭಾಂಗಣ ಸಾಗರ, ಜ.28 ರ ಬೆಳಿಗ್ಗೆ 11 ಗಂಟೆಯಿAದ 12.30 ರವರೆಗೆ ತಾಲ್ಲೂಕು ಕಛೇರಿ ಸಭಾಂಗಣ ಹೊಸನಗರ, ಭದ್ರಾವತಿ ನಗರಸಭೆ ಸಭಾಂಗಣ ಭದ್ರಾವತಿ, ಜ.29 ರ ಬೆಳಿಗ್ಗೆ 11 ಗಂಟೆಯಿಂದ 12.30 ರವರೆಗೆ ತಾಲ್ಲೂಕು ಪಂಚಾಯತ್ ಸಭಾಂಗಣ ಶಿವಮೊಗ್ಗ ಈ ಸ್ಥಳಗಳಲ್ಲಿ ಸಾರ್ವಜನಿಕ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸಲಾಗುತ್ತದೆ ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿ ಒಡ್ಡುವ ಆಸೆ ಆಮಿಷಗಳಿಗೆ ಒಳಗಾಗಬೇಡಿ- ಸಿದ್ಧರಾಮಯ್ಯ

CM Siddharamaih ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...