Wednesday, December 17, 2025
Wednesday, December 17, 2025

Karnataka Lokayukta ಜಿಲ್ಲೆಯ ವಿವಿಧೆಡೆ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಂದ ಸಾರ್ವಜನಿಕ ಅಹವಾಲು ಸ್ವೀಕಾರ

Date:

Karnataka Lokayukta ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ನಿರೀಕ್ಷಕರು ಹಾಗೂ ಕರ್ನಾಟಕ ಲೋಕಾಯುಕ್ತ ವತಿಯಿಂದ ಜ.23, 24, 28 ಹಾಗೂ 29 ರಂದು ಬೆಳಿಗ್ಗೆ 11 ಗಂಟೆಯಿಂದ 12.30 ವರವರೆಗೆ ಸಾರ್ವಜನಿಕರ ಕುಂದು ಕೊರತೆಯ ಅರ್ಜಿ ಸ್ವೀಕಾರ ಸಭೆ ನಡೆಸಲಾಗುವುದು.
ಈ ಸಭೆಯಲ್ಲಿ ಸಾರ್ವಜನಿಕರು ತಮ್ಮ ಅಹವಾಲನ್ನು ನೀಡಲು ಅವಕಾಶವಿದ್ದು, ಸರ್ಕಾರಿ ಯೋಜನೆಗಳನ್ನು ಫಲಾನುಭವಿಗಳಿಗೆ ದೊರಕಿಸುವಲ್ಲಿ ಸರ್ಕಾರಿ ಅಧಿಕಾರಿಗಳ ಬೇಜವಾಬ್ದಾರಿತನ, ಸರ್ಕಾರಿ ಕರ್ತವ್ಯ ನಿರ್ವಹಿಸುವಲ್ಲಿ ನಿರ್ಲಕ್ಷ್ಯ ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸ ನಿರ್ವಹಿಸಲು ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ದ ಸಾರ್ವಜನಿಕರು ಲಿಖಿತ ಅಹವಾಲುವನ್ನು ನೀಡಬಹುದಾಗಿದೆ.
Karnataka Lokayukta ಜ.23 ರ ಬೆಳಿಗ್ಗೆ 11ಗಂಟೆಯಿಂದ 12.30 ರವರೆಗೆ ತಾಲ್ಲೂಕು ಕಛೇರಿ ಸಭಾಂಗಣ ಸೊರಬ, ತಾಲ್ಲೂಕು ಕಛೇರಿ ಸಭಾಂಗಣ ತೀರ್ಥಹಳ್ಳಿ, ಜ.24 ರ ಬೆಳಿಗ್ಗೆ 11 ಗಂಟೆಯಿAದ 12.30 ರವರೆಗೆ ತಾಲ್ಲೂಕು ಕಛೇರಿ ಸಭಾಂಗಣ ಶಿಕಾರಿಪುರ, ತಾಲ್ಲೂಕು ಪಂಚಾಯಿತಿ ಸಭಾಂಗಣ ಸಾಗರ, ಜ.28 ರ ಬೆಳಿಗ್ಗೆ 11 ಗಂಟೆಯಿAದ 12.30 ರವರೆಗೆ ತಾಲ್ಲೂಕು ಕಛೇರಿ ಸಭಾಂಗಣ ಹೊಸನಗರ, ಭದ್ರಾವತಿ ನಗರಸಭೆ ಸಭಾಂಗಣ ಭದ್ರಾವತಿ, ಜ.29 ರ ಬೆಳಿಗ್ಗೆ 11 ಗಂಟೆಯಿಂದ 12.30 ರವರೆಗೆ ತಾಲ್ಲೂಕು ಪಂಚಾಯತ್ ಸಭಾಂಗಣ ಶಿವಮೊಗ್ಗ ಈ ಸ್ಥಳಗಳಲ್ಲಿ ಸಾರ್ವಜನಿಕ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸಲಾಗುತ್ತದೆ ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Scheduled Castes Welfare Department ಮಾನಿಸಿಕ ಒತ್ತಡ ನಿರ್ವಹಣೆ ಬಗ್ಗೆ ಆನ್ ಲೈನ್ ಪಾಡ್ ಕ್ಯಾಸ್ಟ್ ವಿಡಿಯೊ ಸಂವಾದ

Scheduled Castes Welfare Department ಶಿವಮೊಗ್ಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...

Kuvempu University ಶ್ರೀಕಾಂತ್ ಬಿರಾದಾರ್ ಅವರಿಗೆ ಕುವೆಂಪು ವಿವಿ ಡಾಕ್ಟರೇಟ್ ಪದವಿ

Kuvempu University ಮೂಡಲಗಿ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ...

Karnataka Information Commission ಡಿಸೆಂಬರ್ 20. ರಾಜ್ಯ ಮಾಹಿತಿ ಆಯುಕ್ತರ ಶಿವಮೊಗ್ಗ ಜಿಲ್ಲಾ ಪ್ರವಾಸ ಮಾಹಿತಿ

Karnataka Information Commission ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ...

B.Y. Raghavendra ವೈಯಕ್ತಿಕವಾಗಿ ಕುಟುಂಬದ ಹಿರಿಯರನ್ನ ಕಳೆದುಕೊಂಡಂತಾಗಿದೆ, ಶಾಮನೂರು ನಿಧನಕ್ಕೆ ಬಿ.ವೈ.ರಾಘವೇಂದ್ರ ಕಂಬನಿ

B.Y. Raghavendra ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರು, ಹಿರಿಯ...