Tuesday, June 17, 2025
Tuesday, June 17, 2025

Siddaramaiah ನೇತಾಜಿ ಪ್ರತಿಮೆಗೆ ಸಿದ್ಧರಾಮಯ್ಯ ಅವರಿಂದ ಪುಷ್ಪ ಮಾಲಾರ್ಪಣೆ

Date:

Siddaramaiah ನೇತಾಜಿ ಸುಭಾಷ್ ಚಂದ್ರ ಬೋಸ್‌ರವರ ಜನ್ಮದಿನದ ಅಂಗವಾಗಿ ವಿಧಾನಸೌಧ ಆವರಣದಲ್ಲಿರುವ ಅವರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.

Siddaramaiah ಈ ಸಂದರ್ಭದಲ್ಲಿ, ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Friends Health Care Center ಜೂ.18 ರಂದು ಉಚಿತ ಮಧುಮೇಹ ಮತ್ತು ರಕ್ತದೊತ್ತಡ ತಪಾಸಣಾ ಶಿಬಿರ

Friends Health Care Center ಫ್ರೆಂಡ್ಸ್ ಹೆಲ್ತ್ ಕೇರ್ ಸೆಂಟರ್ ಸುದೇನು...