Wednesday, March 25, 2026
Wednesday, March 25, 2026

JCI Shimoga ಜೆಸಿಐ ಶಿವಮೊಗ್ಗ ಸ್ಟಾರ್ಸ್ ಅಧ್ಯಕ್ಷರಾಗಿ ಗಣೇಶ್ ಪೈ ಆಯ್ಕೆ

Date:

JCI Shimoga ಜೆಸಿಐ ಶಿವಮೊಗ್ಗ ಸ್ಟರ‍್ಸ್ ( ರಿಜನ್-ಸಿ ಏರಿಯಾ ಬಿ, ವಲಯ-೨೪) ಸಂಸ್ಥೆಯ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮವು ನಗರದ ಆದಿ ಗ್ರ‍್ಯಾಂಡ್ ಶುಭಂ ಹೋಟೆಲ್‌ನಲ್ಲಿ ವಿಜೃಂಭಣೆಯಿAದ ನಡೆಯಿತು.
ಸಂಸ್ಥೆಯ ನೂತನ ಅಧ್ಯಕ್ಷರಾಗಿ ಕಾರ್ಕಳ ಗಣೇಶ್ ರಮೇಶ್ ಪೈ ಅವರು ಅಧಿಕಾರ ವಹಿಸಿಕೊಂಡರು. ಕಾರ್ಯಕ್ರಮ ಉದ್ಘಾಟನೆಯನ್ನು ವಲಯ ೨೪ಜೆಸಿಐ ಭಾರತ ವಲಯ ಅಧ್ಯಕ್ಷ ಸಿ.ಎ. ಗೌರೀಶ್ ಭಾರ್ಗವ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ನವೀನ್‌ಕುಮಾರ್ ವಹಿಸಿದ್ದರು.
ಈ ಸಂದರ್ಭದಲ್ಲಿ ಖ್ಯಾತ ಮನೋರೋಗ ತe್ಞೆ ಡಾ. ರಜನಿ ಅಶೋಕ್ ಪೈ ಅವರು ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ಹಣ ಯಾವತ್ತೂ ಶಾಶ್ವತವಲ್ಲ. ಸೇವೆಯ ಲ್ಲಿರುವಾಗ ಮತ್ತು ನಂತರದಲ್ಲೂ ಸೇವಾ ಮನೋಭಾವನೆ ಹಾಗಯೇ ಇರಬೇಕು. ಈ ನಿಟ್ಟಿನಲ್ಲಿ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಕೊಳ್ಳಬೇಕು ಎಂದರು.
JCI Shimoga ಆರ್ಥಿಕ ಸಂಕಷ್ಟದಲ್ಲಿರುವ ಬಡವರು, ಹಿಂದುಳಿದವರು ಮತ್ತು ಪ್ರತಿಭಾನ್ವಿತ ಬಡ ವಿದ್ಯಾರ್ಥಿಗಳನ್ನು ಗುರುತಿಸಿ ತಮ್ಮ ಕೈಲಾದಷ್ಟು ಸೇವೆ ಮಾಡಬೇಕೆಂದು ನೂತನ ಅಧ್ಯಕ್ಷರಿಗೆ ಮತ್ತು ಪದಾಧಿಕಾರಿಗಳಿಗೆ ಕರೆ ನೀಡಿದರು.
ನೂತನ ಅಧ್ಯಕ್ಷ ಗಣೇಶ್ ಪೈ ಅವರು ೨೮ ಭಾರಿ ರಕ್ತದಾನ ಮಾಡಿ ಜೊತೆಗೆ ಮುಂದಿನ ದಿನಗಳಲ್ಲಿ ಸೇವೆಯು ಬಡವರಿಗೆ ಇನ್ನೂ ಹೆಚ್ಚಿನ ರೀತಿಯಲ್ಲಿ ಸಿಗಲಿ ಎಂದು ಹಾರೈಸಿದರು.
ಸಂಸ್ಥೆಯ ವಲಯ ತರಬೇತಿದಾರ ಕೆ.ವಿ. ವಸಂತಕುಮಾರ್, ಪೂರ್ವ ಕಾರ್ಯ ನಿರ್ವಾಹಕ ಉಪಾಧ್ಯಕ್ಷ ಜೆಸಿಐ ಭಾರತದ ಸೆನೆಟರ್ ಎಸ್.ವಿ. ಶಾಸ್ತಿçö ಹಾಗೂ ಹೆಚ್.ಜಿ.ಎಫ್. ತ್ಯಾಗ ರಾಜನ್ ಸೇರಿದಂತೆ ಇನ್ನಿತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿ ಒಡ್ಡುವ ಆಸೆ ಆಮಿಷಗಳಿಗೆ ಒಳಗಾಗಬೇಡಿ- ಸಿದ್ಧರಾಮಯ್ಯ

CM Siddharamaih ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...