Wednesday, March 25, 2026
Wednesday, March 25, 2026

Karnataka State Press Distributors Union ಪತ್ರಿಕಾ ವಿತರಕರಿಗಿರುವ ಅಪಘಾತ ವಿಮೆ ಪ್ರಯೋಜನ ಪಡೆಯಿರಿ- ಶಂಭುಲಿಂಗ

Date:

Karnataka State Press Distributors Union ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟವು ಸರ್ಕಾರದ ಗಮನ ಸೆಳೆದು ವಿಶೇಷ ಅಪಘಾತ ವಿಮಾ ಯೋಜನೆಯ ವಯೋಮಿತಿಯನ್ನು ಹೆಚ್ಚಿಸಿ ರಾಜ್ಯದ ದಿನಪತ್ರಿಕೆಗಳ ವಿತರಕರಿಗೆ ಸಂತೋಷದ ಸುದ್ದಿ ತಿಳಿಸುತ್ತಿದೆ 16 ರಿಂದ 59 ವರ್ಷದ ವಯೋಮಿತಿಯ ಅವಕಾಶವನ್ನು ಹೆಚ್ಚಿಸಿ ಈಗ 16 ರಿಂದ 70 ವರ್ಷದವರೆಗೂ ಅಂಬೇಡ್ಕರ್ ಸಹಾಯ ಹಸ್ತ ಯೋಜನೆ ಅಡಿಯಲ್ಲಿ ಪತ್ರಿಕಾ ವಿತರಕರಿಗಾಗಿ ವಿಶೇಷ ಯೋಜನೆಯನ್ನು ತಂದಿರುವ ಸರ್ಕಾರ ತಾವು ಕುಳಿತಲ್ಲೇ ನೋಂದಾವಣೆ ಮಾಡಿಕೊಳ್ಳಬಹುದು ಎಂದು ತಿಳಿಸುತ್ತಿದೆ.
https://ambedkarsahayahasta.karnataka.gov.in/ ಈಗ ತಿಳಿಸಿರುವ ವೆಬ್ಸೈಟ್ನ ಮುಖಾಂತರ ತಾವುಗಳು ನೊಂದಾವಣೆಯದಲ್ಲಿ ತಮಗೆ ಅಪಘಾತದಲ್ಲಿ ಮೃತಪಟ್ಟಲ್ಲಿ 2 ಲಕ್ಷ ರೂಪಾಯಿ ಪರಿಹಾರ ಹಣ ಕುಟುಂಬಕ್ಕೆ ಅಪಘಾತದಲ್ಲಿ ಅಂಗವಿಪಲ್ಯವಾದರೆ ಅಪಘಾತದ ತೀವ್ರತೆಯನ್ನು ಅರಿತು 2 ಲಕ್ಷ ರೂಪಾಯಿ ವರೆಗೂ ಪರಿಹಾರ ಹಣ ಹಾಗೂ ಒಂದು ಲಕ್ಷ ರೂಪಾಯಿ ಗಂಭೀರ ಕಾಯಿಲೆಗಳಿಗಾಗಿ ಸರ್ಕಾರ ನೀಡುತ್ತಿದೆ ರಾಜ್ಯದ ಪತ್ರಿಕಾ ವಿತರಕರು ಈ ಯೋಜನೆಯಲ್ಲಿ ನೋಂದಾಯಿತರಾಗಿ ಸರ್ಕಾರದ ಸೌಲಭ್ಯವನ್ನು ಪಡೆಯಬೇಕೆಂದು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯಾಧ್ಯಕ್ಷರಾದ ಶಂಭುಲಿಂಗ ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿ ಒಡ್ಡುವ ಆಸೆ ಆಮಿಷಗಳಿಗೆ ಒಳಗಾಗಬೇಡಿ- ಸಿದ್ಧರಾಮಯ್ಯ

CM Siddharamaih ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...