Saturday, July 11, 2026
Saturday, July 11, 2026

Karnataka State Press Distributors Union ಪತ್ರಿಕಾ ವಿತರಕರಿಗಿರುವ ಅಪಘಾತ ವಿಮೆ ಪ್ರಯೋಜನ ಪಡೆಯಿರಿ- ಶಂಭುಲಿಂಗ

Date:

Karnataka State Press Distributors Union ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟವು ಸರ್ಕಾರದ ಗಮನ ಸೆಳೆದು ವಿಶೇಷ ಅಪಘಾತ ವಿಮಾ ಯೋಜನೆಯ ವಯೋಮಿತಿಯನ್ನು ಹೆಚ್ಚಿಸಿ ರಾಜ್ಯದ ದಿನಪತ್ರಿಕೆಗಳ ವಿತರಕರಿಗೆ ಸಂತೋಷದ ಸುದ್ದಿ ತಿಳಿಸುತ್ತಿದೆ 16 ರಿಂದ 59 ವರ್ಷದ ವಯೋಮಿತಿಯ ಅವಕಾಶವನ್ನು ಹೆಚ್ಚಿಸಿ ಈಗ 16 ರಿಂದ 70 ವರ್ಷದವರೆಗೂ ಅಂಬೇಡ್ಕರ್ ಸಹಾಯ ಹಸ್ತ ಯೋಜನೆ ಅಡಿಯಲ್ಲಿ ಪತ್ರಿಕಾ ವಿತರಕರಿಗಾಗಿ ವಿಶೇಷ ಯೋಜನೆಯನ್ನು ತಂದಿರುವ ಸರ್ಕಾರ ತಾವು ಕುಳಿತಲ್ಲೇ ನೋಂದಾವಣೆ ಮಾಡಿಕೊಳ್ಳಬಹುದು ಎಂದು ತಿಳಿಸುತ್ತಿದೆ.
https://ambedkarsahayahasta.karnataka.gov.in/ ಈಗ ತಿಳಿಸಿರುವ ವೆಬ್ಸೈಟ್ನ ಮುಖಾಂತರ ತಾವುಗಳು ನೊಂದಾವಣೆಯದಲ್ಲಿ ತಮಗೆ ಅಪಘಾತದಲ್ಲಿ ಮೃತಪಟ್ಟಲ್ಲಿ 2 ಲಕ್ಷ ರೂಪಾಯಿ ಪರಿಹಾರ ಹಣ ಕುಟುಂಬಕ್ಕೆ ಅಪಘಾತದಲ್ಲಿ ಅಂಗವಿಪಲ್ಯವಾದರೆ ಅಪಘಾತದ ತೀವ್ರತೆಯನ್ನು ಅರಿತು 2 ಲಕ್ಷ ರೂಪಾಯಿ ವರೆಗೂ ಪರಿಹಾರ ಹಣ ಹಾಗೂ ಒಂದು ಲಕ್ಷ ರೂಪಾಯಿ ಗಂಭೀರ ಕಾಯಿಲೆಗಳಿಗಾಗಿ ಸರ್ಕಾರ ನೀಡುತ್ತಿದೆ ರಾಜ್ಯದ ಪತ್ರಿಕಾ ವಿತರಕರು ಈ ಯೋಜನೆಯಲ್ಲಿ ನೋಂದಾಯಿತರಾಗಿ ಸರ್ಕಾರದ ಸೌಲಭ್ಯವನ್ನು ಪಡೆಯಬೇಕೆಂದು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯಾಧ್ಯಕ್ಷರಾದ ಶಂಭುಲಿಂಗ ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Drinking Water Supplier Shivamogga ಶಿವಮೊಗ್ಗ ಕೆ.ಆರ್. ಜಲಶುದ್ಧೀಕರಣ ಘಟಕ ದುರಸ್ತಿ.: ಕುಡಿಯುವ ನೀರು ಸರಬರಾಜಿನಲ್ಲಿ ಅನಿರ್ದಿಷ್ಟ ಅವಧಿ ವ್ಯತ್ಯಯ.

Drinking Water Supplier Shivamogga ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ...

Rotary Shivamogga ಪರಿಸರ ಮಾಲಿನ್ಯದಿಂದಾಗಿ ನಮ್ಮ ಜೀವಿತ ಅವಧಿಕಡಿಮೆಯಾಗುತ್ತಿದೆ- ಡಿ.ಕೆ.ಶೇಷಗಿರಿ.

Rotary Shivamogga ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಪರಿಸರವನ್ನು ಸರಿಯಾಗಿ ಸಂರಕ್ಷಣೆ...