Friday, December 5, 2025
Friday, December 5, 2025

Republic Day ಜಿಲ್ಲಾ ವಾಣಿಜ್ಯ & ಕೈಗಾರಿಕಾ ಸಂಘದಲ್ಲಿ‌ ಗಣರಾಜ್ಯೋತ್ಸವ ಧ್ವಜಾರೋಹಣ

Date:

ಗಣರಾಜ್ಯೋತ್ಸವ ಅಂಗವಾಗಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದ ಆವರಣದಲ್ಲಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಧ್ವಜಾರೋಹಣ ನೆರವೇರಿಸಿದರು.

Republic Day ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಾಜಿ ಅಧ್ಯಕ್ಷರಾದ ಕೆ.ವಿ.ವಸಂತ್‌ಕುಮಾರ್, ಡಿ.ಎಂ.ಶಂಕರಪ್ಪ, ಕಾರ್ಯದರ್ಶಿ ಎ.ಎಂ.ಸುರೇಶ್, ಖಜಾಂಚಿ ಆರ್.ಮನೋಹರ, ನಿರ್ದೇಶಕರಾದ ಎಸ್.ಎಸ್.ಉದಯಕುಮಾರ್, ಗಣೇಶ ಎಂ.ಅಂಗಡಿ, ವಿನೋದ್‌ಕುಮಾರ್ ಜೈನ್, ಶರತ್, ಕೆ.ಎನ್.ರಾಜಶೇಖರ್, ಕೆ.ಬಿ.ಶಿವಕುಮಾರ್, ಡಾ. ಲಕ್ಷ್ಮೀದೇವಿ ಗೋಪಿನಾಥ್, ರವಿಪ್ರಕಾಶ್ ಜನ್ನಿ, ಪಿ.ಎಸ್.ಹಾಲಸ್ವಾಮಿ, ಡಿ.ಎಸ್.ನಟರಾಜ್, ಎಂ.ಸಿ.ದೇವರಾಜ, ಕೆ.ಕೆ.ಚಂದ್ರಶೇಖರ್, ಪ್ರಶಾಂತ್ ಶಾಸ್ತ್ರಿ ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...