Wednesday, March 25, 2026
Wednesday, March 25, 2026

Padma Bhushan Award ಹಿರಿಯ ನಟ ಅನಂತನಾಗ್ ಸೇರಿದಂತೆ ರಾಜ್ಯದ ಈರ್ವರಿಗೆ ಪದ್ಮಭೂಷಣ ಪ್ರಶಸ್ತಿ

Date:

Padma Bhushan Award ಕೇಂದ್ರ ಸರ್ಕಾರವು 2025ನೇ ಸಾಲಿನ ದೇಶದ ಅತ್ಯುನ್ನತ ನಾಗರಿಕ ಸೇವಾ ಪ್ರಶಸ್ತಿಗಳಾದ ಪದ್ಮ ಪ್ರಶಸ್ತಿ ಪುರಸ್ಕೃತರ ಹೆಸರುಗಳನ್ನು ಪ್ರಕಟಿಸಿದೆ.

ಈ ಬಾರಿ 30 ಮಂದಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ.
ವಿವಿಧ ಕ್ಷೇತ್ರಗಳಾದ ಕಲೆ, ಸಾಹಿತ್ಯ, ಸಮಾಜುಮುಖಿ ಕಾರ್ಯ, ಸಾರ್ವಜನಿಕ ವ್ಯವಹಾರ, ವಿಜ್ಞಾನ, ಎಂಜಿನಿಯರಿಂಗ್‌, ವ್ಯಾಪಾರ, ಕೈಗಾರಿಕೆ, ವೈದ್ಯಕೀಯ, ಶಿಕ್ಷಣ, ಕ್ರೀಡೆ ಮತ್ತು ನಾಗರಿಕ ಸೇವೆ ಇತ್ಯಾದಿ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದವರಿಗ ಪದ್ಮ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ನೀಡುತ್ತಾ ಬಂದಿದೆ.

ಈ ಬಾರಿ ಕಲಾ ವಿಭಗದಿಂದ ರಾಜ್ಯದ ಶ್ರೀ ಲಕ್ಷ್ಮೀನಾರಾಯಣ ಸುಬ್ರಮಣ್ಯಂ ಅವರಿಗೆ ಪದ್ಮ ವಿಭೂಷಣ ಪ್ರಶಸ್ತಿ ಲಭಿಸಿದೆ.

Padma Bhushan Award ಪದ್ಮ ಭೂಷಣ ವಿಭಾದಲ್ಲಿ ರಾಜ್ಯದಿಂದ‌ ಇಬ್ಬರು ಪುರಸ್ಕೃತರಾಗಿದ್ದು, ಸಾಹಿತ್ಯ ಮತ್ತು ಶಿಕ್ಷಣ – ಪತ್ರಿಕೋದ್ಯಮದಿಂದ ಶ್ರೀ ಎ. ಸೂರ್ಯಪ್ರಕಾಶ್, ಕಲಾಕ್ಷೇತ್ರದಿಂದ‌ ಶ್ರೀ ಅನಂತ್ ನಾಗ್ ಪುರಸ್ಕೃತರಾದರೆ, ಪದ್ಮಶ್ರೀ ಪ್ರಶಸ್ತಿಗೆ ಕಲೆಯಿಂದ ಶ್ರೀಮತಿ. ಭೀಮವ್ವ ದೊಡ್ಡಬಾಳಪ್ಪ ಶಿಳ್ಳೆಕ್ಯಾತರ, ಶ್ರೀ ಹಾಸನ್ ರಘು, ಶ್ರೀ ರಿಕಿ ಗ್ಯಾನ್ ಕೇಜ್, ಶ್ರೀ ವೆಂಕಪ್ಪ ಅಂಬಾಜಿ ಸುಗಟೇಕರ್ ಹಾಗೂ ವ್ಯಾಪಾರ ಮತ್ತು ಕೈಗಾರಿಕೆಯಿಂದ ಶ್ರೀ ಪ್ರಶಾಂತ್ ಪ್ರಕಾಶ್ ಮತ್ತು ವೈದ್ಯಕೀಯ ವಿಭಾಗದಲ್ಲಿ ಶ್ರೀಮತಿ. ವಿಜಯಲಕ್ಷ್ಮಿ ದೇಶಮನೆ ಅವರು ಪ್ರಶಸ್ತಿ ಪುರಸ್ಕೃತರಾಗಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

CM Siddharamaih ಬಿಜೆಪಿ ಒಡ್ಡುವ ಆಸೆ ಆಮಿಷಗಳಿಗೆ ಒಳಗಾಗಬೇಡಿ- ಸಿದ್ಧರಾಮಯ್ಯ

CM Siddharamaih ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ...

National Horticulture Mission Scheme ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಪ. ಜಾ./ ಪ. ಪಂ. ರೈತರಿಂದ ಅರ್ಜಿ ಅಹ್ವಾನ

National Horticulture Mission Scheme 2025-26ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್...

S.N. Channabasappa ಮತಪತ್ರ ಪದ್ಧತಿ ಜಾರಿಗೆ ತರುತ್ತಿರುವ ಸರ್ಕಾರದ ನಿರ್ಧಾರಕ್ಕೆ ಸದನದಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ ತೀವ್ರ ವಿರೋಧ

S.N. Channabasappa ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಚುನಾವಣಾ ಪ್ರಕ್ರಿಯೆಯನ್ನು ಮತ್ತಷ್ಟು ಡಿಜಿಟಲೀಕರಣಗೊಳಿಸುವ...

MESCOM ಸಾಗರ : ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ಗ್ರಾಮೀಣ ಉಪವಿಭಾಗ ಕಛೇರಿಯಲ್ಲಿ ಮಾ 26 ರಂದು...