Saturday, September 12, 2026
Saturday, September 12, 2026

CM Siddharamaiah ಡಾ.ಶಿವರಾಜ್ ಕುಮಾರ್ ಅವರನ್ನ ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿದ ಸಿಎಂ ಸಿದ್ಧರಾಮಯ್ಯ

Date:

CM Siddharamaiah ಮುಖ್ಯಮಂತ್ರಿ ಸಿದ್ಧರಾಮಯ್ಯನವರು ವಿದೇಶದಲ್ಲಿ ಕ್ಯಾನ್ಸರ್ ಗೆ ಶಸ್ತ್ರಚಿಕಿತ್ಸೆಗೆ ಪಡೆದು ಗುಣಮುಖರಾಗಿ ಬಂದಿರುವ ಚಿತ್ರರಂಗದ ಖ್ಯಾತ ನಟ, ಆತ್ಮೀಯರು ಆದ ಶಿವರಾಜ್ ಕುಮಾರ್ ಅವರನ್ನು ಭೇಟಿಯಾಗಿ, ಆರೋಗ್ಯ ವಿಚಾರಿಸಿದರು.

CM Siddharamaiah ಶಿವರಾಜ್ ಕುಮಾರ್ ಅವರು ಮತ್ತೆ ಹಿಂದಿನಂತೆ ಕ್ರಿಯಾಶೀಲರಾಗಿರುವುದು ಕಂಡು ಖುಷಿಯಾಗಿದೆ
ಅಭಿಮಾನಿಗಳ ಹರಕೆ – ಹಾರೈಕೆ, ಆತ್ಮಬಲದಿಂದ ಅನಾರೋಗ್ಯವನ್ನು ಗೆದ್ದು ಬಂದಿರುವ ಶಿವರಾಜ್ ಕುಮಾರ್ ಅವರ ಮುಂದಿನ ಜೀವನ ಸುಖ – ಶಾಂತಿಯಿಂದ ಕೂಡಿರಲಿ‌ ಎಂದು ಮುಖ್ಯಮಂತ್ರಿಗಳು ಹಾರೈಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...