Friday, March 20, 2026
Friday, March 20, 2026

Republic Day ದಾವಣಗೆರೆ ಸ್ಕೌಟ್ ಭವನದಲ್ಲಿ ಸಡಗರದ ಗಣರಾಜ್ಯೋತ್ಸವ

Date:

Republic Day ದಾವಣಗೆರೇ DRM ಸ್ಕೌಟ್ ಭವನದಲ್ಲಿ 76ನೇ ಗಣರಾಜ್ಯೋತ್ಸವವನ್ನು ಸಂತೋಷ ಮತ್ತು ಸಡಗರದಿಂದ ಆಚರಿಸಲಾಯಿತು .

Republic Day ಜಿಲ್ಲಾ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಆರ್ ಡಿ ಬದ್ರಿನಾಥ್ ರವರು ಧ್ವಜಾರೋಹಣ ಕಾರ್ಯಕ್ರಮ ನಡೆಸಿ ಪದಾಧಿಕಾರಿಗಳಿಗೆ ಶುಭ ಕೋರಿದರು .ಜಿಲ್ಲಾ ಸಂಸ್ಥೆ ಉಪಾಧ್ಯಕ್ಷರುಗಳಾದ ಶ್ರೀಎಚ್. ಬಿ. ಮಂಜುನಾಥ್ ಮತ್ತು ಶ್ರೀ ಎ. ಮಹಾಲಿಂಗಪ್ಪ, ಜಿಲ್ಲಾ ಮುಖ್ಯ ಆಯುಕ್ತರು ಶ್ರೀ ಮುರುಘರಾಜೇಂದ್ರ ಜೆ ಚಿಗಟೇರಿ , ಜಿಲ್ಲಾ ಸ್ಕೌಟ್ ಆಯುಕ್ತರು ಶ್ರೀ ಎ.ಪಿ. ಷಡಕ್ಷರಪ್ಪ , ಜಿಲ್ಲಾ ಗೈಡ್ ಆಯುಕ್ತರಾದ ಶ್ರೀಮತಿ ಶಾರದಾ ಮಗಾನಹಳ್ಳಿ, ADC ಶ್ರೀ ಸಿ. ಆರ್.ಮರುಳಪ್ಪ ಎಸ್. ಕೆ.ಹಾಲಪ್ಪ ಶ್ರೀ ಎನ್. ಕೆ.ಕೊಟ್ರೇಶ್ ಶ್ರೀ ಶಂಕರ್ ನಾಯ್ಕ ಎಸ್. ಶ್ರೀ ನೂರುಲ್ಲಾ, ದಕ್ಷಿಣ ವಲಯ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಶ್ರೀ ಜೆ. ಎಸ್. ವಿಜಯ್, ಹಾಗೂ ಸ್ಕೌಟ್ ಮಾಸ್ಟರ್ ಆದ ಶ್ರೀ ರಾಮ್ ಮೂರ್ತಿ, ಶ್ರೀಮತಿ ದಿವ್ಯಶ್ರೀ.ಎಸ್.ಶೆಟ್ಟರ್, ಶ್ರೀಮತಿ ಸೌಮ್ಯ, ಹಾಗೂ ಜಿಲ್ಲಾ ಯುವ ಸಮಿತಿ ಸದಸ್ಯರು ಸಹನಾ, ವಿಜಯ್, ದರ್ಶನ್, ನಿತಿನ್, ಹಾಗೂ ಶ್ರೀಮತಿ ರಾಜೇಶ್ವರಿ ಬದ್ರಿನಾಥ್ ರವರು ಉಪಸ್ಥಿತರಿದ್ದರು ಕಾರ್ಯಕ್ರಮವನ್ನು ಶ್ರೀಮತಿ ರತ್ನ ಎಂ. ಜಿಲ್ಲಾ ಕಾರ್ಯದರ್ಶಿ ಹಾಗೂ ಶ್ರೀಮತಿ ಸುಖವಾಣಿ ಜಿಲ್ಲಾ ಸಹಕಾರ್ಯದರ್ಶಿ ಅಚ್ಚುಕಟ್ಟಾಗಿ ಸಂಘಟಿಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...