Wednesday, May 6, 2026
Wednesday, May 6, 2026

Republic Day ದಾವಣಗೆರೆ ಸ್ಕೌಟ್ ಭವನದಲ್ಲಿ ಸಡಗರದ ಗಣರಾಜ್ಯೋತ್ಸವ

Date:

Republic Day ದಾವಣಗೆರೇ DRM ಸ್ಕೌಟ್ ಭವನದಲ್ಲಿ 76ನೇ ಗಣರಾಜ್ಯೋತ್ಸವವನ್ನು ಸಂತೋಷ ಮತ್ತು ಸಡಗರದಿಂದ ಆಚರಿಸಲಾಯಿತು .

Republic Day ಜಿಲ್ಲಾ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಆರ್ ಡಿ ಬದ್ರಿನಾಥ್ ರವರು ಧ್ವಜಾರೋಹಣ ಕಾರ್ಯಕ್ರಮ ನಡೆಸಿ ಪದಾಧಿಕಾರಿಗಳಿಗೆ ಶುಭ ಕೋರಿದರು .ಜಿಲ್ಲಾ ಸಂಸ್ಥೆ ಉಪಾಧ್ಯಕ್ಷರುಗಳಾದ ಶ್ರೀಎಚ್. ಬಿ. ಮಂಜುನಾಥ್ ಮತ್ತು ಶ್ರೀ ಎ. ಮಹಾಲಿಂಗಪ್ಪ, ಜಿಲ್ಲಾ ಮುಖ್ಯ ಆಯುಕ್ತರು ಶ್ರೀ ಮುರುಘರಾಜೇಂದ್ರ ಜೆ ಚಿಗಟೇರಿ , ಜಿಲ್ಲಾ ಸ್ಕೌಟ್ ಆಯುಕ್ತರು ಶ್ರೀ ಎ.ಪಿ. ಷಡಕ್ಷರಪ್ಪ , ಜಿಲ್ಲಾ ಗೈಡ್ ಆಯುಕ್ತರಾದ ಶ್ರೀಮತಿ ಶಾರದಾ ಮಗಾನಹಳ್ಳಿ, ADC ಶ್ರೀ ಸಿ. ಆರ್.ಮರುಳಪ್ಪ ಎಸ್. ಕೆ.ಹಾಲಪ್ಪ ಶ್ರೀ ಎನ್. ಕೆ.ಕೊಟ್ರೇಶ್ ಶ್ರೀ ಶಂಕರ್ ನಾಯ್ಕ ಎಸ್. ಶ್ರೀ ನೂರುಲ್ಲಾ, ದಕ್ಷಿಣ ವಲಯ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಶ್ರೀ ಜೆ. ಎಸ್. ವಿಜಯ್, ಹಾಗೂ ಸ್ಕೌಟ್ ಮಾಸ್ಟರ್ ಆದ ಶ್ರೀ ರಾಮ್ ಮೂರ್ತಿ, ಶ್ರೀಮತಿ ದಿವ್ಯಶ್ರೀ.ಎಸ್.ಶೆಟ್ಟರ್, ಶ್ರೀಮತಿ ಸೌಮ್ಯ, ಹಾಗೂ ಜಿಲ್ಲಾ ಯುವ ಸಮಿತಿ ಸದಸ್ಯರು ಸಹನಾ, ವಿಜಯ್, ದರ್ಶನ್, ನಿತಿನ್, ಹಾಗೂ ಶ್ರೀಮತಿ ರಾಜೇಶ್ವರಿ ಬದ್ರಿನಾಥ್ ರವರು ಉಪಸ್ಥಿತರಿದ್ದರು ಕಾರ್ಯಕ್ರಮವನ್ನು ಶ್ರೀಮತಿ ರತ್ನ ಎಂ. ಜಿಲ್ಲಾ ಕಾರ್ಯದರ್ಶಿ ಹಾಗೂ ಶ್ರೀಮತಿ ಸುಖವಾಣಿ ಜಿಲ್ಲಾ ಸಹಕಾರ್ಯದರ್ಶಿ ಅಚ್ಚುಕಟ್ಟಾಗಿ ಸಂಘಟಿಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸಿನ ಎತ್ತರಗಳನ್ನ ಸಾಧಿಸಿ,ದೇಶದವಾಭಿವೃದ್ಧಿಗೆ ಕೊಡುಗೆ ನೀಡಿ- ಗೌ.ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Kuvempu University “ಕೇವಲ ಉದ್ಯೋಗಾಕಾಂಕ್ಷಿಯಾಗಿರದೆ ಅವಕಾಶಗಳ ಸೃಷ್ಟಿಕರ್ತರಾಗಿ. ಸ್ಟಾರ್ಟ್‌ಅಪ್ ಸಂಸ್ಕೃತಿ, ನಾವೀನ್ಯತೆ...

S.N. Channabasappa ಕನ್ನಡ ಸಾಹಿತ್ಯ ಪರಿಷತ್ತಿನ 111 ವರ್ಷಗಳ ಸೇವೆ ಅಪ್ರತಿಮ- ಎಸ್.ಎನ್.ಚನ್ನಬಸಪ್ಪ

S.N. Channabasappa "ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಯನ್ನು ಕಟ್ಟುವಲ್ಲಿ ಕನ್ನಡ...

MESCOM ಮೇ 7 ಮತ್ತು 8 ರಂದು ಶಿವಮೊಗ್ಗದ ಅಚ್ಯುತ್ ರಾವ್ ಲೇಔಟ್,ಜೈಲ್ ರಸ್ತೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬ...