Sunday, July 12, 2026
Sunday, July 12, 2026

Karnataka Rakshana Vedike ಕನ್ನಡಪರ ಹೋರಾಟಗಾರರ ಕೇಸ್ ವಾಪಸ್, ಮುಖ್ಯಮಂತ್ರಿಗೆ ಅಭಿನಂದನೆ

Date:

Karnataka Rakshana Vedike ಕನ್ನಡಪರ ಹೋರಾಟಗಾರರ ಮೇಲೆ ವಿವಿಧಡೆ ದಾಖಲಾಗಿರುವ ಎಲ್ಲಾ ಪ್ರಕರಣಗಳನ್ನು ವಾಪಸ್ ಪಡೆಯಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಶಿವಮೊಗ್ಗ ಜಿಲ್ಲಾ ಅಧ್ಯಕ್ಷ ಕಿರಣ್ ಕುಮಾರ್ ಎಚ್ಎಸ್ ಹರ್ಷ ವ್ಯಕ್ತಪಡಿಸಿದ್ದಾರೆ.

Karnataka Rakshana Vedike ಕನ್ನಡಪರ ಸಂಘಟನೆಗಳಲ್ಲಿ ಹಲವಾರು ಬಡ ಕೂಲಿ ಕಾರ್ಮಿಕರು ಆಟೋ ಚಾಲಕರು ರೈತರು ಸಾಹಿತಿಗಳು ಯುವ ಬರಹಗಾರರಿದ್ದು ನಾಡು ನುಡಿ ನೆಲ ಭಾಷೆಗಳ ಹೋರಾಟದಲ್ಲಿ ಭಾಗಿಯಾಗಿದ್ದರು ಅಂತ ಅವರ ಮೇಲಿನ ದುರುದ್ದೇಶದಿಂದ ಕೂಡಿದ ಹಾಕಲಾದ ಎಲ್ಲಾ ಕೇಸ್ ಗಳನ್ನು ಹಿಂತೆಗೆದುಕೊಂಡು ಅವರ ಹಿತ ಕಾಪಾಡಿದ್ದಕ್ಕೆ ಹಾಗೂ ಈ ನಿರ್ಧಾರ ತೆಗೆದುಕೊಂಡ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರಿಗೆ ಕನ್ನಡಪರ ಹೋರಾಟಗಾರರ ಪರವಾಗಿ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Drinking Water Supplier Shivamogga ಶಿವಮೊಗ್ಗ ಕೆ.ಆರ್. ಜಲಶುದ್ಧೀಕರಣ ಘಟಕ ದುರಸ್ತಿ.: ಕುಡಿಯುವ ನೀರು ಸರಬರಾಜಿನಲ್ಲಿ ಅನಿರ್ದಿಷ್ಟ ಅವಧಿ ವ್ಯತ್ಯಯ.

Drinking Water Supplier Shivamogga ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ...

Rotary Shivamogga ಪರಿಸರ ಮಾಲಿನ್ಯದಿಂದಾಗಿ ನಮ್ಮ ಜೀವಿತ ಅವಧಿಕಡಿಮೆಯಾಗುತ್ತಿದೆ- ಡಿ.ಕೆ.ಶೇಷಗಿರಿ.

Rotary Shivamogga ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಪರಿಸರವನ್ನು ಸರಿಯಾಗಿ ಸಂರಕ್ಷಣೆ...