Tuesday, February 3, 2026
Tuesday, February 3, 2026

Puttaraja Gawai ಶ್ರೀವೀರೇಶ್ವರ ಪುಣ್ಯಾಶ್ರಮದಲ್ಲಿ‌ ರಸಿಕರ ಮನಗೆದ್ದ ಸಂಗೀತ ಸಂಜೆ

Date:

Puttaraja Gawai ಶಿವಮೊಗ್ಗ ನಗರದ ಸಾಗರ ರಸ್ತೆ ಆಟೋ ಕಾಂಪ್ಲೆಕ್ಸ್ ಪಕ್ಕದ ಪಂಡಿತ ಪುಟ್ಟರಾಜ ಕವಿ ಗವಾಯಿಗಳವರ ಕುರುಡು ಮಕ್ಕಳ ಸಂಗೀತ ವಿದ್ಯಾಲಯದಲ್ಲಿ (ಶ್ರೀ ವೀರೇಶ್ವರ ಪುಣ್ಯಾಶ್ರಮ) ಗಾನಲಹರಿ ಸಂಗೀತ ಸಂಜೆ ಕಾರ್ಯಕ್ರಮ ವಿಶೇಷವಾಗಿ ನಡೆಯಿತು.

ಪಂಡಿತ್ ಆರ್.ಬಿ. ಸಂಗಮೇಶ್ವರ ಗವಾಯಿಗಳು ಅಧ್ಯಕ್ಷತೆ ವಹಿದ್ದರು. ವಿನೋಬನಗರ ಭಕ್ತಸಂಗಮ ಕಲಾವೃಂದದಿಂದ ಭಜನಾ ಸೇವೆ ಆಕರ್ಷಿಸಿತು. ಖ್ಯಾತ ಹಿಂದುಸ್ಥಾನಿ ಗಾಯಕ ಲಕ್ಷ್ಮೇಶ್ವರದ ಗಾಯಕ ಅರ್ಜುನ್ ವಟಾರ್ ಅವರಿಂದ ಹಿಂದೂಸ್ಥಾನಿ ಗಾಯನ ನಡೆಯಿತು.

Puttaraja Gawai ರಾಮಣ್ಣ ಬಜಂತ್ರಿ ಅವರಿಂದ ಶಹನಾಯಿ, ವೀರಭದ್ರಯ್ಯ ಶಾಸ್ತಿç ಗಳಿಂದ ವೇದ ಘೋಷ, ತುಕಾರಾಮ ರಂಗದೋಳ್, ವಿನಾಯಕ ಭಟ್ ತಬಲ, ರವಿಶಂಕರ ಆಚಾರ್ ಹರ‍್ಮೋ ನಿಯಂ, ಶಿವರಾಜಪ್ಪ, ಸಿದ್ದಪ್ಪ ಬಡಿ ಗೇರ, ಇಂದಿರಾ ಸಾಥ್ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...