Thursday, July 9, 2026
Thursday, July 9, 2026

Puttaraja Gawai ಶ್ರೀವೀರೇಶ್ವರ ಪುಣ್ಯಾಶ್ರಮದಲ್ಲಿ‌ ರಸಿಕರ ಮನಗೆದ್ದ ಸಂಗೀತ ಸಂಜೆ

Date:

Puttaraja Gawai ಶಿವಮೊಗ್ಗ ನಗರದ ಸಾಗರ ರಸ್ತೆ ಆಟೋ ಕಾಂಪ್ಲೆಕ್ಸ್ ಪಕ್ಕದ ಪಂಡಿತ ಪುಟ್ಟರಾಜ ಕವಿ ಗವಾಯಿಗಳವರ ಕುರುಡು ಮಕ್ಕಳ ಸಂಗೀತ ವಿದ್ಯಾಲಯದಲ್ಲಿ (ಶ್ರೀ ವೀರೇಶ್ವರ ಪುಣ್ಯಾಶ್ರಮ) ಗಾನಲಹರಿ ಸಂಗೀತ ಸಂಜೆ ಕಾರ್ಯಕ್ರಮ ವಿಶೇಷವಾಗಿ ನಡೆಯಿತು.

ಪಂಡಿತ್ ಆರ್.ಬಿ. ಸಂಗಮೇಶ್ವರ ಗವಾಯಿಗಳು ಅಧ್ಯಕ್ಷತೆ ವಹಿದ್ದರು. ವಿನೋಬನಗರ ಭಕ್ತಸಂಗಮ ಕಲಾವೃಂದದಿಂದ ಭಜನಾ ಸೇವೆ ಆಕರ್ಷಿಸಿತು. ಖ್ಯಾತ ಹಿಂದುಸ್ಥಾನಿ ಗಾಯಕ ಲಕ್ಷ್ಮೇಶ್ವರದ ಗಾಯಕ ಅರ್ಜುನ್ ವಟಾರ್ ಅವರಿಂದ ಹಿಂದೂಸ್ಥಾನಿ ಗಾಯನ ನಡೆಯಿತು.

Puttaraja Gawai ರಾಮಣ್ಣ ಬಜಂತ್ರಿ ಅವರಿಂದ ಶಹನಾಯಿ, ವೀರಭದ್ರಯ್ಯ ಶಾಸ್ತಿç ಗಳಿಂದ ವೇದ ಘೋಷ, ತುಕಾರಾಮ ರಂಗದೋಳ್, ವಿನಾಯಕ ಭಟ್ ತಬಲ, ರವಿಶಂಕರ ಆಚಾರ್ ಹರ‍್ಮೋ ನಿಯಂ, ಶಿವರಾಜಪ್ಪ, ಸಿದ್ದಪ್ಪ ಬಡಿ ಗೇರ, ಇಂದಿರಾ ಸಾಥ್ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...