Monday, December 15, 2025
Monday, December 15, 2025

Chhatrapati Shivaji Maratha Trust ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಎನ್.ಕೆ.ಜಗದೀಶ್ ಆಯ್ಕೆ

Date:

Chhatrapati Shivaji Maratha Trust ಮರಾಠ ಸಮಾಜದ ವತಿಯಿಂದ ಹಾಗೂ ಶ್ರೀಛತ್ರಪತಿ ಶಿವಾಜಿ ಮರಾಠ ಟ್ರಸ್ಟಿನ ವತಿಯಿಂದ ಸಮಾಜದ ಯುವ ಮುಖಂಡರಾದ ಎನ್.ಕೆ.ಜಗದೀಶ್ ರವರು ಶಿವಮೊಗ್ಗ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಯಲ್ಲಿ ಅಭಿನಂದಿಸಿ ಗೌರವಿಸಲಾಯಿತು.

Chhatrapati Shivaji Maratha Trust ಇದೇ ಸಂದರ್ಭದಲ್ಲಿ ಬೆಂಗಳೂರು ಕರ್ನಾಟಕ ಕ್ಷತ್ರಿಯ ಮರಾಠ ಅಧ್ಯಕ್ ಪರಿಷತ್ತು ಇದರ ಅಧ್ಯಕ್ಷರಾದ ಚಂದ್ರು ರಾವ್ ಗಾರ್ಗಿ, ಕಾರ್ಯದರ್ಶಿಯಾದ ಚುಡಾಮಣಿ ರಾವ್ ಪವರ್, ಸುರೇಶ್ ಬಾಬು, ದಿನೇಶ್ ರಾವ್, ರಾಜಕುಮಾರ್ ಬಲರಾಮ್, ತುಕಾರಾಂ, ರಮೇಶ್ ಘಾಟಿಗೆ, ಜಗದೀಶ್, ಆಶಾ ತನ್ವಿಲ್ಕರ್ ಮತ್ತು ಮರಾಠ ಸಮಾಜದ ಬಾಂಧವರು, ಮುಖಂಡರು ಸೇರಿ ಸನ್ಮಾನಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...