Tuesday, February 3, 2026
Tuesday, February 3, 2026

Chhatrapati Shivaji Maratha Trust ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಎನ್.ಕೆ.ಜಗದೀಶ್ ಆಯ್ಕೆ

Date:

Chhatrapati Shivaji Maratha Trust ಮರಾಠ ಸಮಾಜದ ವತಿಯಿಂದ ಹಾಗೂ ಶ್ರೀಛತ್ರಪತಿ ಶಿವಾಜಿ ಮರಾಠ ಟ್ರಸ್ಟಿನ ವತಿಯಿಂದ ಸಮಾಜದ ಯುವ ಮುಖಂಡರಾದ ಎನ್.ಕೆ.ಜಗದೀಶ್ ರವರು ಶಿವಮೊಗ್ಗ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಯಲ್ಲಿ ಅಭಿನಂದಿಸಿ ಗೌರವಿಸಲಾಯಿತು.

Chhatrapati Shivaji Maratha Trust ಇದೇ ಸಂದರ್ಭದಲ್ಲಿ ಬೆಂಗಳೂರು ಕರ್ನಾಟಕ ಕ್ಷತ್ರಿಯ ಮರಾಠ ಅಧ್ಯಕ್ ಪರಿಷತ್ತು ಇದರ ಅಧ್ಯಕ್ಷರಾದ ಚಂದ್ರು ರಾವ್ ಗಾರ್ಗಿ, ಕಾರ್ಯದರ್ಶಿಯಾದ ಚುಡಾಮಣಿ ರಾವ್ ಪವರ್, ಸುರೇಶ್ ಬಾಬು, ದಿನೇಶ್ ರಾವ್, ರಾಜಕುಮಾರ್ ಬಲರಾಮ್, ತುಕಾರಾಂ, ರಮೇಶ್ ಘಾಟಿಗೆ, ಜಗದೀಶ್, ಆಶಾ ತನ್ವಿಲ್ಕರ್ ಮತ್ತು ಮರಾಠ ಸಮಾಜದ ಬಾಂಧವರು, ಮುಖಂಡರು ಸೇರಿ ಸನ್ಮಾನಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...