Tuesday, August 25, 2026
Tuesday, August 25, 2026

Chhatrapati Shivaji Maratha Trust ಶಿವಮೊಗ್ಗ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಎನ್.ಕೆ.ಜಗದೀಶ್ ಆಯ್ಕೆ

Date:

Chhatrapati Shivaji Maratha Trust ಮರಾಠ ಸಮಾಜದ ವತಿಯಿಂದ ಹಾಗೂ ಶ್ರೀಛತ್ರಪತಿ ಶಿವಾಜಿ ಮರಾಠ ಟ್ರಸ್ಟಿನ ವತಿಯಿಂದ ಸಮಾಜದ ಯುವ ಮುಖಂಡರಾದ ಎನ್.ಕೆ.ಜಗದೀಶ್ ರವರು ಶಿವಮೊಗ್ಗ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಯಲ್ಲಿ ಅಭಿನಂದಿಸಿ ಗೌರವಿಸಲಾಯಿತು.

Chhatrapati Shivaji Maratha Trust ಇದೇ ಸಂದರ್ಭದಲ್ಲಿ ಬೆಂಗಳೂರು ಕರ್ನಾಟಕ ಕ್ಷತ್ರಿಯ ಮರಾಠ ಅಧ್ಯಕ್ ಪರಿಷತ್ತು ಇದರ ಅಧ್ಯಕ್ಷರಾದ ಚಂದ್ರು ರಾವ್ ಗಾರ್ಗಿ, ಕಾರ್ಯದರ್ಶಿಯಾದ ಚುಡಾಮಣಿ ರಾವ್ ಪವರ್, ಸುರೇಶ್ ಬಾಬು, ದಿನೇಶ್ ರಾವ್, ರಾಜಕುಮಾರ್ ಬಲರಾಮ್, ತುಕಾರಾಂ, ರಮೇಶ್ ಘಾಟಿಗೆ, ಜಗದೀಶ್, ಆಶಾ ತನ್ವಿಲ್ಕರ್ ಮತ್ತು ಮರಾಠ ಸಮಾಜದ ಬಾಂಧವರು, ಮುಖಂಡರು ಸೇರಿ ಸನ್ಮಾನಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...