Tuesday, February 3, 2026
Tuesday, February 3, 2026

Water Supply and Sewerage Board ನೀರಿನ ಕಂದಾಯ ಸ್ವೀಕೃತಿಗೆ ಫೆ.2. ಭಾನುವಾರ ವಿಶೇಷ ಕೌಂಟರ್ ವ್ಯವಸ್ಥೆ

Date:

Water Supply and Sewerage Board 2024-25ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕರವಸೂಲಾತಿ ಮಾಡಲು ನಗರದ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗದ ವತಿಯಿಂದ ಫೆ.02 ರ ಭಾನುವಾರದಂದು ವಿಶೇಷ ವಸೂಲಾತಿ ಕೌಂಟರ್‌ಗಳನ್ನು ತರೆಯಲಾಗಿದೆ.
ನೀರಿನ ಕಂದಾಯ ಮತ್ತು ಬಾಕಿ ಕರ ವಸೂಲಾತಿಗಾಗಿ ನಗರದ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಗುರುಪುರ ಸರ್ಕಾರಿ ಪ್ರಾಥಮಿಕ ಶಾಲೆ ಆವರಣ, ಮಂಡ್ಲಿ ಸರ್ಕಲ್ ಆಟೋ ನಿಲ್ದಾಣದ ಹತ್ತಿರ, ದ್ರೌಪದಮ್ಮ ಸರ್ಕಲ್ ಸಿಟಿಬಸ್ ನಿಲ್ದಾಣದ ಹತ್ತಿರ, ಶಾಂತಿನಗರ ಯಲ್ಲಮ್ಮನ ದೇವಸ್ಥಾನದ ಹತ್ತಿರ ಮತ್ತು ಸೂಳೇಬೈಲ್ ಗಣಪತಿ ದೇವಸ್ಥಾನದ ಹತ್ತಿರ ವಿಶೇಷ ವಸೂಲಾತಿ ಕೌಂಟರ್ ತೆರೆದಿದ್ದು, ನೀರಿನ ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸದಿದ್ದಲ್ಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗುವುದು ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...