Tuesday, August 25, 2026
Tuesday, August 25, 2026

Karnataka Media Academy ಡಿಸಿಎಂ.ಡಿ.ಕೆ. ಶಿವಕುಮಾರ್ ಅವರಿಂದ ಮಾಧ್ಯಮ ಅಕಾಡೆಮಿ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟನೆ

Date:

 Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಇಂದು‌ ಮಲ್ಲೇಶ್ವರಂ ಸಿ.ವಿ.ರಾಮನ್ ರಸ್ತೆಯಲ್ಲಿರುವ ಐ.ಐ.ಎಸ್.ಸಿ ಆವರಣದ ಜೆ.ಎನ್‌.ಟಾಟಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ 2023 ಮತ್ತು 2024 ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಧಾನ ‌ಸಮಾರಂಭವನ್ನು ಮಾನ್ಯ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು.

ಈ ಸಮಯದಲ್ಲಿ ಮಾನ್ಯ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್, ಮುಖ್ಯಮಂತ್ರಿಗಳ ಕಾರ್ಯದರ್ಶಿಗಳು ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿಗಳಾದ ಶ್ರೀಮತಿ. ಬಿ.ಬಿ. ಕಾವೇರಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಶ್ರೀಮತಿ ಆಯೇಶಾ ಖಾನಂ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ. ನಿಂಬಾಳ್ಕರ್ ಸೇರಿದಂತೆ‌ ಗಣ್ಯರು, ಹಿರಿಯ ಅಧಿಕಾರಿಗಳು, ಮಾಧ್ಯಮ ಮಿತ್ರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...