Sunday, February 23, 2025
Sunday, February 23, 2025

World Cancer Day ವಿಶ್ವ ಕ್ಯಾನ್ಸರ್ ದಿನ ಶಿವಮೊಗ್ಗದಲ್ಲಿ ಜನಜಾಗೃತಿ ಜಾಥಾ

Date:

World Cancer Day ವಿಶ್ವ ಕ್ಯಾನ್ಸರ್‌ದಿನವಾದ ಇಂದು ಭಾರತೀಯ ವೈದ್ಯಕೀಯ ಸಂಘ, ಭಾರತೀಯ ದಂತ ವೈದ್ಯಕೀಯ ಸಂಘ ಇವರುಗಳ ಸಂಯುಕ್ತಾಶ್ರಯದಲ್ಲಿ ನಗರದ ಐ.ಎಂ.ಎ. ಹಾಲ್‌ನಿಂದ ಹೊರಟ ಕ್ಯಾನ್ಸರ್‌ಜಾಗೃತಿ ಜಾಥಾವು ಅಂತಿಮವಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಂಪನ್ನಗೊಂಡಿತು. ಈ ಸಂದರ್ಭದಲ್ಲಿ ನಗರದ ಮಹಾವೀರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಜನರಲ್ಲಿ ಅರಿವು ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಮನೋರೋಗ ತಜ್ಞ ಡಾ|| ಶ್ರೀಧರ್‌, ಡಾ|| ವಿನಯಾ ಶ್ರೀನಿವಾಸ್‌, ಡಾ|| ರಾಜಾರಾಮ್, ಡಾ|| ಸತೀಶ್‌, ಡಾ|| ಗೌತಮ್‌, ಡಾ|| ಮಂಜುನಾಥ್‌, ಡಾ|| ರವಿಕಿರಣ್‌, ಡಾ|| ವಿಶಾಲಾಕ್ಷಿ, ಡಾ|| ಹೇಮಾ ಸೇರಿದಂತೆ ಸುಬ್ಬಯ್ಯ ಮೈತ್ರಿ ಮಹಾವಿದ್ಯಾಲಯ, ಸುಬ್ಬಯ್ಯ ಮೆಡಿಕಲ್‌ಕಾಲೇಜುಗಳ ವಿದ್ಯಾರ್ಥಿನಿಯರು ಭಾಗವಹಿಸಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಭದ್ರಾವತಿಯಲ್ಲಿ ಸಜ್ಜನರು ವಾಸಮಾಡುವಂತಹ ಪರಿಸ್ಥಿತಿಯೇ ಇಲ್ಲವಾಗಿದೆ :ಹಿತರಕ್ಷಣಾ ವೇದಿಕೆ ಮುಖ್ಯಸ್ಥ ಸುರೇಶ್

ಭದ್ರಾವತಿಯಲ್ಲಿ ಸಜ್ಜನರು ವಾಸಮಾಡುವಂತಹ ಪರಿಸ್ಥಿತಿಯೇ ಇಲ್ಲವಾಗಿದೆ. ಪೊಲೀಸ್ ಇಲಾಖೆ ಸೇರಿದಂತೆ ರಾಜಕಾರಣಿಗಳು...

ಫೆ.25 ಎಂದು ಆಶ್ರಯ ಮನೆಗಳ ಹಂಚಿಕೆ ವಿಧಾನ ಪರಿಷತ್ ಶಾಸಕಿ ಬಲ್ಕಿಶ್ ಬಾನು ಮಾಹಿತಿ

ಫೆ.25 ರಂದು ವಸತಿ ಸಚಿವ ಜಮೀರ್ ಅಹ್ಮದ್ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದು, ಗೋವಿಂದಾ...

B.Y.Vijayendra ಸಮಾಜಘಾತುಕ ಕಿಡಿಗೇಡಿಗಳು ಭಾಷೆಯ ಹೆಸರಿನಲ್ಲಿ ಪುಂಡತನ ಮೆರೆಯುತ್ತಿರುವುದು ಖಂಡನೀಯ: ಬಿ.ವೈ.ವಿಜಯೇಂದ್ರ

B.Y.Vijayendra ಬೆಳಗಾವಿ ಗಡಿ ಪ್ರದೇಶದಲ್ಲಿ ಇತ್ತೀಚಿನ ವರ್ಷಗಳಲ್ಲಿ ಭಾಷಾ ಸೌಹಾರ್ದತೆ...