Tuesday, August 25, 2026
Tuesday, August 25, 2026

Tungataranga Newspaper ತುಂಗಾತರಂಗ ಪತ್ರಿಕೆ ವಾರ್ಷಿಕ ದಿನದರ್ಶಿಕೆ ಬಿಡುಗಡೆ

Date:

Tungataranga Newspaper ತುಂಗಾತರಂಗ ಪತ್ರಿಕೆ ವಾರ್ಷಿಕ ದಿನದರ್ಶಿಕೆ ಬಿಡುಗಡೆ ಶಿವಮೊಗ್ಗದ ತುಂಗಾತರಂಗ ದಿನಪತ್ರಿಕೆಯ ವಾರ್ಷಿಕ ದಿನದರ್ಶಿಕೆಯನ್ನು ಇಂದು ಆದಿಚುಂಚನಗಿರಿ ಶಾಖಾಮಠದಲ್ಲಿ ಆದಿಚುಂಚನಗಿರಿ ಮಹಾ ಸಂಸ್ಥಾನದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರು ವೀಕ್ಷಿಸಿ ಪತ್ರಿಕಾ ಕಾರ್ಯಕ್ಕೆ ಶುಭಾಶೀರ್ವಾದ ಮಾಡಿದರು. ಈ ಸಂದರ್ಭದಲ್ಲಿ ಸಂಪಾದಕ ಎಸ್. ಕೆ. ಗಜೇಂದ್ರ ಸ್ವಾಮಿ, ಪತ್ರಿಕೆಯ ಹಿತೈಷಿಗಳಾದ ಎಸ್ ರಮೇಶ್, ಕೆ ನಾಗರಾಜ್, ಎಂಪಿ ಗಣೇಶ್, ಎಸ್ ಭರತ್, ಹಾಡೋನಹಳ್ಳಿ ಜಗದೀಶ್, ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಆರುಂಡಿ ಶ್ರೀನಿವಾಸ್, ಹಿರಿಯ ಪತ್ರಕರ್ತರಾದ ಜಿಸಿ ಸೋಮಶೇಖರ್, ಮೋಹನ್, ವಿದ್ವಾನ್ ದತ್ತ ಮೂರ್ತಿ ಭಟ್, ಪತ್ರಿಕಾ ಬಳಗದ ಎ ರಾಕೇಶ್, ರವಿ ಸೋಮಿನಕೊಪ್ಪ ಹಾಗೂ ಇತರರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಆರುಂಡಿ ಶ್ರೀನಿವಾಸ್ ಅವರಿಗೆ ಆದಿಚುಂಚನಗಿರಿ ಮಹಾ ಸಂಸ್ಥಾನದ ಪ್ರಧಾನ ಕಾರ್ಯದರ್ಶಿ
ಶ್ರೀ ಪ್ರಸನ್ನನಾಥ ಸ್ವಾಮೀಜಿ ಅವರು ಆತ್ಮೀಯವಾಗಿ ಸನ್ಮಾನಿಸಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಪತ್ರಕರ್ತ ಎಸ್ಕೆ. ಗಜೇಂದ್ರ ಸ್ವಾಮಿ, ಪ್ರಮುಖರಾದ ಗಣೇಶ್ ನಾಗರಾಜ್ ರಮೇಶ್ ಹಾಗು ಇತರರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...