Saturday, June 20, 2026
Saturday, June 20, 2026

Madhu Bangarappa ಶಿಕಾರಿಪುರ ಕಚೇರಿ ಸಭಾಂಗಣದಲ್ಲಿ ಅಭಿವೃದ್ಧಿ ಚಟುವಟಿಕೆಗಳ ಪ್ರಗತಿ ಪರಿಶೀಲನಾ ಸಭೆ

Date:

Madhu Bangarappa ಶಿವಮೊಗ್ಗ ಜಿಲ್ಲೆಯಲ್ಲಿ ರೈತರ ಕೃಷಿ ಚಟುವಟಿಕೆಗಳಿಗೆ ವಿದ್ಯುತ್ ವ್ಯತ್ಯ ಯವಾಗದಂತೆ ಈಗಾಗಲೇ ಸರ್ಕಾರ ನಿಗಧಿಡಿಸಿದ ಸಮಯನುಸಾರ ನಿರಂತರವಾಗಿ ವಿದ್ಯುತ್ ಸರಬರಾಜು ಮಾಡುವಂತೆ ಸಚಿವ ಎಸ್. ಮಧು ಬಂಗಾರಪ್ಪ ಅವರು ಮೆಸ್ಕಾಂ ಅಭಿಯಂತರರಿಗೆ ಸೂಚಿಸಿದರು.

ಶಿಕಾರಿಪುರದ ತಾಲೂಕು ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ತಾಲೂಕು ಅಭಿವೃದ್ಧಿ ಚಟುವಟಿಕೆಗಳ ಪ್ರಗತಿ ಪರಿಶೀಲನಾನು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

Madhu Bangarappa ಶಿಕಾರಿಪುರ, ಶಿರಾಳಕೊಪ್ಪ ಮತ್ತು ಸೊರಬ ಭಾಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ನಿರಂತರ ವ್ಯತ್ಯಾಯವಾಗುತ್ತಿರುವ ಕಾರಣ ಕೃಷಿ ಚಟುವಟಿಕೆಗಳಿಗೆ ತೀವ್ರ ಅಡಚಣೆ ಆಗುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಕೇಳಿ ಬರುತ್ತಿದ್ದು ಅದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಇದರ ವ್ಯವಸ್ಥಿತ ನಿರ್ವಹಣೆಯ ಜವಾಬ್ದಾರಿ ಹೊತ್ತ ಅಧಿಕಾರಿಗಳು ವಿದ್ಯುತ್ ನ್ನು ಒದಗಿಸುವಂತೆ ಹಾಗೂ ಯಾವುದೇ ದೂರಗಳು ಬಾರದಂತೆ ನೋಡಿಕೊಳ್ಳಬೇಕು. ಮಾತ್ರವಲ್ಲ ಈ ಸಂಬಂಧ ಬರುವ ಸಾರ್ವಜನಿಕರ ಅಹವಾಲುಗಳಿಗೆ ಸಕಾಲಿಕವಾಗಿ ಸ್ಪಂದಿಸುವಂತೆ ಸೂಚಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...

International Yoga Day ಯಶಸ್ವಿಯಾಗಿ ನಡೆದ ಯೋಗ ದಿನಾಚರಣೆಯ ಜಾಗೃತಿ ಜಾಥಾ

International Yoga Day 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಜಿಲ್ಲಾಡಳಿತ,...

DC Shivamogga ಜೂನ್ 21 ನೀಟ್ ಪರೀಕ್ಷೆ ಸುಗಮ ನಡೆಯಲು ಬಿಗಿಕ್ರಮ, ಸಕಲಸಿದ್ಧತೆ : ಪ್ರಭುಲಿಂಗ ಕವಳಿಕಟ್ಟಿ

DC Shivamogga ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ವತಿಯಿಂದ ರಾಷ್ಟ್ರೀಯ ಅರ್ಹತಾ ಪ್ರವೇಶ...