Sunday, February 23, 2025
Sunday, February 23, 2025

Gruhalakshmi yojana ಬೆಳೆ ಹಾನಿಗೆ ಪರಿಹಾರಧನ ಬಿಡುಗಡೆಗೊಳಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ

Date:

Gruhalakshmi yojana ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳ ಖಾತೆಗೆ ನೇರವಾಗಿ ಜಮೆಯಾಗುವ ಹಣವನ್ನು ಬ್ಯಾಂಗಳ ವ್ಯವಸ್ಥಾಪಕರು ಸಾಲದ ಖಾತೆಗೆ ಜಮಾ ಮಾಡಿಕೊಳ್ಳದಂತೆ ಸೂಚಿಸಿದರು.

ಸೌಲಭ್ಯಕ್ಕಾಗಿ ಬಂದ ಅರ್ಜಿಗಳನ್ನು ತ್ವರಿತವಾಗಿ ವಿಲೇ ಮಾಡುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಸೂಚಿಸಿದರು.

ತಾಲೂಕಿನ 4000 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಅಡಿಕೆಗೆ ಕೊಳೆರೋಗ ತಗುಲಿದ್ದರಿಂದಾಗಿ ಶೇ. 30ರಷ್ಟು ಬೆಳೆ ಹಾನಿಗೋಳಗಾಗಿದೆ. ಬೆಳೆ ಹಾನಿಗೆ ಪರಿಹಾರಧನ ಬಿಡುಗಡೆಗೊಳಿಸುವಂತೆ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಶಿಕಾರಿಪುರ ಕೃಷಿ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಭದ್ರಾವತಿಯಲ್ಲಿ ಸಜ್ಜನರು ವಾಸಮಾಡುವಂತಹ ಪರಿಸ್ಥಿತಿಯೇ ಇಲ್ಲವಾಗಿದೆ :ಹಿತರಕ್ಷಣಾ ವೇದಿಕೆ ಮುಖ್ಯಸ್ಥ ಸುರೇಶ್

ಭದ್ರಾವತಿಯಲ್ಲಿ ಸಜ್ಜನರು ವಾಸಮಾಡುವಂತಹ ಪರಿಸ್ಥಿತಿಯೇ ಇಲ್ಲವಾಗಿದೆ. ಪೊಲೀಸ್ ಇಲಾಖೆ ಸೇರಿದಂತೆ ರಾಜಕಾರಣಿಗಳು...

ಫೆ.25 ಎಂದು ಆಶ್ರಯ ಮನೆಗಳ ಹಂಚಿಕೆ ವಿಧಾನ ಪರಿಷತ್ ಶಾಸಕಿ ಬಲ್ಕಿಶ್ ಬಾನು ಮಾಹಿತಿ

ಫೆ.25 ರಂದು ವಸತಿ ಸಚಿವ ಜಮೀರ್ ಅಹ್ಮದ್ ಶಿವಮೊಗ್ಗಕ್ಕೆ ಆಗಮಿಸುತ್ತಿದ್ದು, ಗೋವಿಂದಾ...