Thursday, March 19, 2026
Thursday, March 19, 2026

Karnataka Sanga ಫೆ.08 ರಂದು ಕರ್ನಾಟಕ ಸಂಘ ನವಿಲುಗರಿ ಪ್ರಶಸ್ತಿ-2024 ಪ್ರದಾನ ಸಮಾರಂಭ

Date:

Karnataka Sanga ಫೆಬ್ರವರಿ 08, 2025ರ ಶನಿವಾರ ಸಂಜೆ 5;30ಕ್ಕೆ ಕರ್ನಾಟಕ ಸಂಘ ಭವನದಲ್ಲಿ ಅಧ್ಯಕ್ಷರಾದ ಪ್ರೊ. ಹೆಚ್.ಆರ್. ಶಂಕರನಾರಾಯಣಶಾಸ್ತ್ರೀ ಇವರ ಅಧ್ಯಕ್ಷತೆಯಲ್ಲಿ “ಕರ್ನಾಟಕ ಸಂಘ ನವಿಲುಗರಿ ಪ್ರಶಸ್ತಿ-2024 ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ.
ನೀನಾಸಂ ಹೆಗ್ಗೋಡಿನ ರಂಗಕರ್ಮಿ, ಸಾಹಿತಿ ಶ್ರೀ ಕೆ.ವಿ. ಅಕ್ಷರ ಅವರು ಕರ್ನಾಟಕ ಸಂಘ ನವಿಲುಗರಿ ಪ್ರಶಸ್ತಿ-೨೦೨೪ನ್ನು ಸ್ವೀಕರಿಸಲಿದ್ದಾರೆ.
ಪ್ರೊ. ಬಿ.ಎಂ. ಕುಮಾರಸ್ವಾಮಿ, ಆರ್ಥಿಕ ತಜ್ಞರು, ಪರಿಸರ ಚಿಂತಕರು ಹಾಗೂ ರಂಗಕರ್ಮಿಗಳು, ಶಿವಮೊಗ್ಗ ಇವರು ಶ್ರೀ ಕೆ.ವಿ. ಅಕ್ಷರ ಅವರ ಕುರಿತು ಅಭಿನಂದನಾ ನುಡಿಗಳನ್ನಾಡಲಿದ್ದಾರೆ.
ಆಸಕ್ತರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಈ ಮೂಲಕ ವಿನಂತಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...