Saturday, December 6, 2025
Saturday, December 6, 2025

Karnataka Sanga ಫೆ.08 ರಂದು ಕರ್ನಾಟಕ ಸಂಘ ನವಿಲುಗರಿ ಪ್ರಶಸ್ತಿ-2024 ಪ್ರದಾನ ಸಮಾರಂಭ

Date:

Karnataka Sanga ಫೆಬ್ರವರಿ 08, 2025ರ ಶನಿವಾರ ಸಂಜೆ 5;30ಕ್ಕೆ ಕರ್ನಾಟಕ ಸಂಘ ಭವನದಲ್ಲಿ ಅಧ್ಯಕ್ಷರಾದ ಪ್ರೊ. ಹೆಚ್.ಆರ್. ಶಂಕರನಾರಾಯಣಶಾಸ್ತ್ರೀ ಇವರ ಅಧ್ಯಕ್ಷತೆಯಲ್ಲಿ “ಕರ್ನಾಟಕ ಸಂಘ ನವಿಲುಗರಿ ಪ್ರಶಸ್ತಿ-2024 ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ.
ನೀನಾಸಂ ಹೆಗ್ಗೋಡಿನ ರಂಗಕರ್ಮಿ, ಸಾಹಿತಿ ಶ್ರೀ ಕೆ.ವಿ. ಅಕ್ಷರ ಅವರು ಕರ್ನಾಟಕ ಸಂಘ ನವಿಲುಗರಿ ಪ್ರಶಸ್ತಿ-೨೦೨೪ನ್ನು ಸ್ವೀಕರಿಸಲಿದ್ದಾರೆ.
ಪ್ರೊ. ಬಿ.ಎಂ. ಕುಮಾರಸ್ವಾಮಿ, ಆರ್ಥಿಕ ತಜ್ಞರು, ಪರಿಸರ ಚಿಂತಕರು ಹಾಗೂ ರಂಗಕರ್ಮಿಗಳು, ಶಿವಮೊಗ್ಗ ಇವರು ಶ್ರೀ ಕೆ.ವಿ. ಅಕ್ಷರ ಅವರ ಕುರಿತು ಅಭಿನಂದನಾ ನುಡಿಗಳನ್ನಾಡಲಿದ್ದಾರೆ.
ಆಸಕ್ತರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಈ ಮೂಲಕ ವಿನಂತಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...