Monday, December 15, 2025
Monday, December 15, 2025

Karnataka Sanga ಫೆ.08 ರಂದು ಕರ್ನಾಟಕ ಸಂಘ ನವಿಲುಗರಿ ಪ್ರಶಸ್ತಿ-2024 ಪ್ರದಾನ ಸಮಾರಂಭ

Date:

Karnataka Sanga ಫೆಬ್ರವರಿ 08, 2025ರ ಶನಿವಾರ ಸಂಜೆ 5;30ಕ್ಕೆ ಕರ್ನಾಟಕ ಸಂಘ ಭವನದಲ್ಲಿ ಅಧ್ಯಕ್ಷರಾದ ಪ್ರೊ. ಹೆಚ್.ಆರ್. ಶಂಕರನಾರಾಯಣಶಾಸ್ತ್ರೀ ಇವರ ಅಧ್ಯಕ್ಷತೆಯಲ್ಲಿ “ಕರ್ನಾಟಕ ಸಂಘ ನವಿಲುಗರಿ ಪ್ರಶಸ್ತಿ-2024 ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ.
ನೀನಾಸಂ ಹೆಗ್ಗೋಡಿನ ರಂಗಕರ್ಮಿ, ಸಾಹಿತಿ ಶ್ರೀ ಕೆ.ವಿ. ಅಕ್ಷರ ಅವರು ಕರ್ನಾಟಕ ಸಂಘ ನವಿಲುಗರಿ ಪ್ರಶಸ್ತಿ-೨೦೨೪ನ್ನು ಸ್ವೀಕರಿಸಲಿದ್ದಾರೆ.
ಪ್ರೊ. ಬಿ.ಎಂ. ಕುಮಾರಸ್ವಾಮಿ, ಆರ್ಥಿಕ ತಜ್ಞರು, ಪರಿಸರ ಚಿಂತಕರು ಹಾಗೂ ರಂಗಕರ್ಮಿಗಳು, ಶಿವಮೊಗ್ಗ ಇವರು ಶ್ರೀ ಕೆ.ವಿ. ಅಕ್ಷರ ಅವರ ಕುರಿತು ಅಭಿನಂದನಾ ನುಡಿಗಳನ್ನಾಡಲಿದ್ದಾರೆ.
ಆಸಕ್ತರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಈ ಮೂಲಕ ವಿನಂತಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Alvas Cultural Fest ಡಿಸೆಂಬರ್ 15. ಶಿವಮೊಗ್ಗದಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ಅನಾವರಣ.

Alvas Cultural Fest ಆಳ್ವಾಸ್ ನುಡಿಸಿರಿ ವಿರಾಸತ್ ಜಿಲ್ಲಾ ಘಟಕ, ಕರ್ನಾಟಕ...

Shimoga News ದೇಸಿವಸ್ತುಗಳ ಮಾರಾಟ ಮಳಿಗೆಯಲ್ಲಿ ಸೋಲಾರ್ ಬುಕ್ ಗೆ ಚಾಲನೆ.

Shimoga News ನಗರದ ಗೋಪಾಳ ರಸ್ತೆ ಆಲ್ಕೊಳ ಸಮೀಪದ ಬಂಟರ ಭವನದಲ್ಲಿ...

D S Arun ಗ್ರಾಮ ಪಂಚಾಯತ್ ನಿರ್ವಹಣೆಯಗ್ರಂಥಪಾಲಕರಿಗೆ ಕನಿಷ್ಠ ವೇತನ ಪಾವತಿಗೆಶಾಸಕ ಡಿ.ಎಸ್.ಅರುಣ್ ಒತ್ತಾಯ.

D S Arun ಗ್ರಾಮ ಪಂಚಾಯಿತಿಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಪಾಲಕರಿಗೆ ಸರ್ಕಾರ...

Shimoga News ಸೂಗೂರು ಗ್ರಾಮ ಪಂಚಾಯತಿಯ ಸಾಮಾಜಿಕ‌ನ್ಯಾಯ ಸಮಿತಿ ಅಧ್ಯಕ್ಷರಾಗಿ ವೀರೇಶ್ ಕ್ಯಾತಿನಕೊಪ್ಪಅಧಿಕಾರ ಸ್ವೀಕಾರ.

Shimoga News ಶಿವಮೊಗ್ಗ ತಾಲೂಕಿನ ಸೂಗುರು ಗ್ರಾಮ ಪಂಚಾಯತಿಯ ಸಾಮಾಜಿಕ ನ್ಯಾಯ...