Monday, August 3, 2026
Monday, August 3, 2026

Karnataka Sanga ಫೆ.08 ರಂದು ಕರ್ನಾಟಕ ಸಂಘ ನವಿಲುಗರಿ ಪ್ರಶಸ್ತಿ-2024 ಪ್ರದಾನ ಸಮಾರಂಭ

Date:

Karnataka Sanga ಫೆಬ್ರವರಿ 08, 2025ರ ಶನಿವಾರ ಸಂಜೆ 5;30ಕ್ಕೆ ಕರ್ನಾಟಕ ಸಂಘ ಭವನದಲ್ಲಿ ಅಧ್ಯಕ್ಷರಾದ ಪ್ರೊ. ಹೆಚ್.ಆರ್. ಶಂಕರನಾರಾಯಣಶಾಸ್ತ್ರೀ ಇವರ ಅಧ್ಯಕ್ಷತೆಯಲ್ಲಿ “ಕರ್ನಾಟಕ ಸಂಘ ನವಿಲುಗರಿ ಪ್ರಶಸ್ತಿ-2024 ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ.
ನೀನಾಸಂ ಹೆಗ್ಗೋಡಿನ ರಂಗಕರ್ಮಿ, ಸಾಹಿತಿ ಶ್ರೀ ಕೆ.ವಿ. ಅಕ್ಷರ ಅವರು ಕರ್ನಾಟಕ ಸಂಘ ನವಿಲುಗರಿ ಪ್ರಶಸ್ತಿ-೨೦೨೪ನ್ನು ಸ್ವೀಕರಿಸಲಿದ್ದಾರೆ.
ಪ್ರೊ. ಬಿ.ಎಂ. ಕುಮಾರಸ್ವಾಮಿ, ಆರ್ಥಿಕ ತಜ್ಞರು, ಪರಿಸರ ಚಿಂತಕರು ಹಾಗೂ ರಂಗಕರ್ಮಿಗಳು, ಶಿವಮೊಗ್ಗ ಇವರು ಶ್ರೀ ಕೆ.ವಿ. ಅಕ್ಷರ ಅವರ ಕುರಿತು ಅಭಿನಂದನಾ ನುಡಿಗಳನ್ನಾಡಲಿದ್ದಾರೆ.
ಆಸಕ್ತರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಈ ಮೂಲಕ ವಿನಂತಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...