Monday, April 21, 2025
Monday, April 21, 2025

Karnataka Sanga ಫೆ.08 ರಂದು ಕರ್ನಾಟಕ ಸಂಘ ನವಿಲುಗರಿ ಪ್ರಶಸ್ತಿ-2024 ಪ್ರದಾನ ಸಮಾರಂಭ

Date:

Karnataka Sanga ಫೆಬ್ರವರಿ 08, 2025ರ ಶನಿವಾರ ಸಂಜೆ 5;30ಕ್ಕೆ ಕರ್ನಾಟಕ ಸಂಘ ಭವನದಲ್ಲಿ ಅಧ್ಯಕ್ಷರಾದ ಪ್ರೊ. ಹೆಚ್.ಆರ್. ಶಂಕರನಾರಾಯಣಶಾಸ್ತ್ರೀ ಇವರ ಅಧ್ಯಕ್ಷತೆಯಲ್ಲಿ “ಕರ್ನಾಟಕ ಸಂಘ ನವಿಲುಗರಿ ಪ್ರಶಸ್ತಿ-2024 ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ.
ನೀನಾಸಂ ಹೆಗ್ಗೋಡಿನ ರಂಗಕರ್ಮಿ, ಸಾಹಿತಿ ಶ್ರೀ ಕೆ.ವಿ. ಅಕ್ಷರ ಅವರು ಕರ್ನಾಟಕ ಸಂಘ ನವಿಲುಗರಿ ಪ್ರಶಸ್ತಿ-೨೦೨೪ನ್ನು ಸ್ವೀಕರಿಸಲಿದ್ದಾರೆ.
ಪ್ರೊ. ಬಿ.ಎಂ. ಕುಮಾರಸ್ವಾಮಿ, ಆರ್ಥಿಕ ತಜ್ಞರು, ಪರಿಸರ ಚಿಂತಕರು ಹಾಗೂ ರಂಗಕರ್ಮಿಗಳು, ಶಿವಮೊಗ್ಗ ಇವರು ಶ್ರೀ ಕೆ.ವಿ. ಅಕ್ಷರ ಅವರ ಕುರಿತು ಅಭಿನಂದನಾ ನುಡಿಗಳನ್ನಾಡಲಿದ್ದಾರೆ.
ಆಸಕ್ತರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಈ ಮೂಲಕ ವಿನಂತಿಸಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sri Chidambara Mahaswami ಗುಬ್ಬಿ ಚಿದಂಬರಾಶ್ರಮದಲ್ಲಿಎಲೆಕ್ಟ್ರಿಷಿಯನ್ ವೃತ್ತಿ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Sri Chidambara Mahaswami ಶ್ರೀ ಶ್ರೀ ಚಿದಂಬರ ಮಹಾಸ್ವಾಮಿಗಳು ಶ್ರೀ ಚಿದಂಬರಾಶ್ರಮವನ್ನು...

CM Siddharamaih ಪೌರ ಕಾರ್ಮಿಕರ ಸೇವೆ ಖಾಯಂಗೊಳಿಸುವ ಕಾರ್ಯ ನಡೆಯುತ್ತಿದೆ- ಸಿದ್ಧರಾಮಯ್ಯ

CM Siddharamaih ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ.ಈಗಾಗಲೇ...

DC Shivamogga ಪರೀಕ್ಷಾರ್ಥಿಯ ಜನಿವಾರ ತೆಗೆಸಿದ ಪ್ರಕರಣ, ಈರ್ವರು ಗೃಹ ರಕ್ಷಕ ದಳ ಸಿಬ್ಬಂದಿ ಅಮಾನತು-ಗುರುದತ್ತ‌ ಹೆಗಡೆ

DC Shivamogga ಶಿವಮೊಗ್ಗ ನಗರದ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ಇತ್ತೀಚಿಗೆ...

Mental health ಮಾನಸಿಕ ಸಮಸ್ಯೆಗಳು‌‌ ಮತ್ತು‌ ಸೂಕ್ತ ಪರಿಹಾರಗಳು ...

Mental health ಮಾನಸಿಕ ಖಾಯಿಲೆಗಳು ಯಾರಿಗಾದರೂ ಬರಬಹುದು : ಸೂಕ್ತ...