Tuesday, February 3, 2026
Tuesday, February 3, 2026

Zee kannada ಜೀ ಕನ್ನಡ ಸರಿಗಮಪ ಕಲಾವಿದ ಕಾರ್ತೀಕ್ ಗೆ ಪ್ರೋತ್ಸಾಹಿಸಲು ಪೋಷಕರ ಮನವಿ

Date:


Zee kannada
ಜೀ ಕನ್ನಡ ಸರಿಗಮಪ ಕಲಾವಿದ ಕಾರ್ತೀಕ್ ಗೆ ಪ್ರೋತ್ಸಾಹಿಸಲು ಪೋಷಕರ ಮನವಿ ಶಿವಮೊಗ್ಗ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಅತ್ಯಂತ ಜನಪ್ರಿಯ ಸರಿಗಮಪ ಹಾಡುಗಾರಿಕೆ ನಗರದ ಕಾರ್ತಿಕ ನಾಗಲಾಪುರ ಅವರು ಪ್ರತಿ ಹಂತ ದಲ್ಲೂ ಅದ್ಬುತವಾಗಿ ತೀರ್ಪುಗಾರರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಜಿಲ್ಲೆಗೆ ಕೀರ್ತಿ ತರುತ್ತಿರುವ ಇವರು ಸ್ಪರ್ಧೆಯ ಕೊನೆಯ ಹಂತದವರಗೆ ಸಾಗಿ ವಿಜೇತರಾಗಲಿ ಎಂದು ಶಿವಮೊಗ್ಗದ ಜನತೆ ಅರಸಿ ಪ್ರೋತ್ಸಾಹಿಸಲು ಪೋಷಕರಾದ ಕುಮಾರ ಸ್ವಾಮಿ ಮತ್ತು ಮೀರಾ ದಂಪತಿಗಳು ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...