Wednesday, February 18, 2026
Wednesday, February 18, 2026

Zee kannada ಜೀ ಕನ್ನಡ ಸರಿಗಮಪ ಕಲಾವಿದ ಕಾರ್ತೀಕ್ ಗೆ ಪ್ರೋತ್ಸಾಹಿಸಲು ಪೋಷಕರ ಮನವಿ

Date:


Zee kannada
ಜೀ ಕನ್ನಡ ಸರಿಗಮಪ ಕಲಾವಿದ ಕಾರ್ತೀಕ್ ಗೆ ಪ್ರೋತ್ಸಾಹಿಸಲು ಪೋಷಕರ ಮನವಿ ಶಿವಮೊಗ್ಗ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಅತ್ಯಂತ ಜನಪ್ರಿಯ ಸರಿಗಮಪ ಹಾಡುಗಾರಿಕೆ ನಗರದ ಕಾರ್ತಿಕ ನಾಗಲಾಪುರ ಅವರು ಪ್ರತಿ ಹಂತ ದಲ್ಲೂ ಅದ್ಬುತವಾಗಿ ತೀರ್ಪುಗಾರರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಜಿಲ್ಲೆಗೆ ಕೀರ್ತಿ ತರುತ್ತಿರುವ ಇವರು ಸ್ಪರ್ಧೆಯ ಕೊನೆಯ ಹಂತದವರಗೆ ಸಾಗಿ ವಿಜೇತರಾಗಲಿ ಎಂದು ಶಿವಮೊಗ್ಗದ ಜನತೆ ಅರಸಿ ಪ್ರೋತ್ಸಾಹಿಸಲು ಪೋಷಕರಾದ ಕುಮಾರ ಸ್ವಾಮಿ ಮತ್ತು ಮೀರಾ ದಂಪತಿಗಳು ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kote Marikamba Devi ಶಿವಮೊಗ್ಗ ಮಾರಿಕಾಂಬ ಜಾತ್ರೆ: ಹಿನ್ನೆಲೆ ಮತ್ತು ಆಚರಣೆ ಹೇಗೆ?

Kote Marikamba Devi ಕೋಟೆ ಮಾರಿಕಾಂಬಾ ಜಾತ್ರೆಗೆ ಚಾಲನೆ ದೊರೆತಿದ್ದು,...

Brahmakumari Ishwari University ಧ್ಯಾನವು ಮನಸ್ಸಿನ ಏಕಾಗ್ರತೆ ಹೆಚ್ಚಿಸುತ್ತದೆ- ಬ್ರಹ್ಮಕುಮಾರಿ ಸ್ವಾತಿ

Brahmakumari Ishwari University ಪ್ರತಿ ದಿನ ಧ್ಯಾನ ಅಭ್ಯಾಸ ಮಾಡುವುದರಿಂದ ಒತ್ತಡ...

Shivamogga Rangayana “ಸ್ವಾತಂತ್ರ್ಯದ ಓಟ” ನಾಟಕ ಕುರಿತು ಮಾತಾಡಿ, ಉದ್ಘಾಟಿಸಿದ ಅಂಕಣಕಾರ ಬಿ.ಚಂದ್ರೇಗೌಡ

Shivamogga Rangayana ಶಿವಮೊಗ್ಗ ರಂಗಾಯಣವು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ...